ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಮೈಸೂರು,ಜ04,Tv10 ಕನ್ನಡ
ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತಿ ದಳ ಹದ್ದಿನ ಕಣ್ಣಿಡುತ್ತಿದೆ.ಅಕ್ರಮವಾಗಿ ಸಂಪರ್ಕ ಪಡೆದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲು ಮಾಡುತ್ತಿದೆ.ಕೆಲವು ದಿನಗಳ ಹಿಂದಷ್ಟೆ ದಾಳಿ ನಡೆಸಿದ್ದ ಜಾಗೃತದಳ ಹಲವು ಪ್ರಕರಣಗಳನ್ನ ದಾಖಲಿಸಿತ್ತು.ಇದೀಗ ತಮ್ಮ ಕಾರ್ಯಾಚರಣೆಯನ್ನ ಮುಂದುವರೆಸಿದ್ದು ಮೈಸೂರಿನ ಎನ್.ಆರ್.ಮೊಹಲ್ಲಾ ವಿಭಾಗದಲ್ಲಿ 22 ಅಕ್ರಮ ಸಂಪರ್ಕಗಳನ್ನ ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದೆ.ಅಕ್ರಮ ಸಂಪರ್ಕ ಪಡೆಯಲು ಬಳಸಲಾದ ವಿದ್ಯುತ್ ಉಪಕರಣಗಳನ್ನ ಸೀಜ್ ಮಾಡಿದೆ.ಮೈಸೂರು ವಿಜಿಲೆನ್ಸ್ ತಂಡದ ಜೊತೆಗೆ ಮಂಡ್ಯ,ಚಾಮರಾಜನಗರ ಹಾಗೂ ಮಡಿಕೇರಿ ತಂಡಗಳೂ ಸಹ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ,ಎಸ್ಪಿ ರಶ್ಮಿ ಪರಡ್ಡಿ,ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇ.ಇ.ತಬ್ಬುಸ್ಸಮ್ ಅಫ್ಘಾಬಾನು ನೇತೃತ್ವದಲ್ಲಿ ಸೆಸ್ಕ್ ಜಾಗೃತಿದಳದ ನಿರೀಕ್ಷಕರಾದ ವಿನಯ್,ರಾಘವೇಂದ್ರ,ಮಹದೇವಸ್ವಾಮಿ,ಎಇಇ ಅನಿಶ್ ಕುಮಾರ್ ಪಾಠಕ್,ತಿಲಕ್,ಸೈಯದ್ ಅಬ್ದುಲ್ ರಜೀಮ್,ತಿಲಕ್,ಲತಾ, ಎಇ ಸೈಯದಾ ಕೌಸರ್ ಬೇಗಂ,ಜೆಇ ಮಣಿಕಂಠಸ್ವಾಮಿ,ಪಿಎಸ್ಸೈ ಗಳಾದ ಸುಧಾ,ನಿಕಿತಾ,ವೀಣಾ ನಾಯ್ಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *