ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಮೈಸೂರು,ಜ04,Tv10 ಕನ್ನಡ
ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತಿ ದಳ ಹದ್ದಿನ ಕಣ್ಣಿಡುತ್ತಿದೆ.ಅಕ್ರಮವಾಗಿ ಸಂಪರ್ಕ ಪಡೆದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲು ಮಾಡುತ್ತಿದೆ.ಕೆಲವು ದಿನಗಳ ಹಿಂದಷ್ಟೆ ದಾಳಿ ನಡೆಸಿದ್ದ ಜಾಗೃತದಳ ಹಲವು ಪ್ರಕರಣಗಳನ್ನ ದಾಖಲಿಸಿತ್ತು.ಇದೀಗ ತಮ್ಮ ಕಾರ್ಯಾಚರಣೆಯನ್ನ ಮುಂದುವರೆಸಿದ್ದು ಮೈಸೂರಿನ ಎನ್.ಆರ್.ಮೊಹಲ್ಲಾ ವಿಭಾಗದಲ್ಲಿ 22 ಅಕ್ರಮ ಸಂಪರ್ಕಗಳನ್ನ ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದೆ.ಅಕ್ರಮ ಸಂಪರ್ಕ ಪಡೆಯಲು ಬಳಸಲಾದ ವಿದ್ಯುತ್ ಉಪಕರಣಗಳನ್ನ ಸೀಜ್ ಮಾಡಿದೆ.ಮೈಸೂರು ವಿಜಿಲೆನ್ಸ್ ತಂಡದ ಜೊತೆಗೆ ಮಂಡ್ಯ,ಚಾಮರಾಜನಗರ ಹಾಗೂ ಮಡಿಕೇರಿ ತಂಡಗಳೂ ಸಹ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ,ಎಸ್ಪಿ ರಶ್ಮಿ ಪರಡ್ಡಿ,ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇ.ಇ.ತಬ್ಬುಸ್ಸಮ್ ಅಫ್ಘಾಬಾನು ನೇತೃತ್ವದಲ್ಲಿ ಸೆಸ್ಕ್ ಜಾಗೃತಿದಳದ ನಿರೀಕ್ಷಕರಾದ ವಿನಯ್,ರಾಘವೇಂದ್ರ,ಮಹದೇವಸ್ವಾಮಿ,ಎಇಇ ಅನಿಶ್ ಕುಮಾರ್ ಪಾಠಕ್,ತಿಲಕ್,ಸೈಯದ್ ಅಬ್ದುಲ್ ರಜೀಮ್,ತಿಲಕ್,ಲತಾ, ಎಇ ಸೈಯದಾ ಕೌಸರ್ ಬೇಗಂ,ಜೆಇ ಮಣಿಕಂಠಸ್ವಾಮಿ,ಪಿಎಸ್ಸೈ ಗಳಾದ ಸುಧಾ,ನಿಕಿತಾ,ವೀಣಾ ನಾಯ್ಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *