ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಮೈಸೂರು,ಜ04,Tv10 ಕನ್ನಡ
ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತಿ ದಳ ಹದ್ದಿನ ಕಣ್ಣಿಡುತ್ತಿದೆ.ಅಕ್ರಮವಾಗಿ ಸಂಪರ್ಕ ಪಡೆದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲು ಮಾಡುತ್ತಿದೆ.ಕೆಲವು ದಿನಗಳ ಹಿಂದಷ್ಟೆ ದಾಳಿ ನಡೆಸಿದ್ದ ಜಾಗೃತದಳ ಹಲವು ಪ್ರಕರಣಗಳನ್ನ ದಾಖಲಿಸಿತ್ತು.ಇದೀಗ ತಮ್ಮ ಕಾರ್ಯಾಚರಣೆಯನ್ನ ಮುಂದುವರೆಸಿದ್ದು ಮೈಸೂರಿನ ಎನ್.ಆರ್.ಮೊಹಲ್ಲಾ ವಿಭಾಗದಲ್ಲಿ 22 ಅಕ್ರಮ ಸಂಪರ್ಕಗಳನ್ನ ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದೆ.ಅಕ್ರಮ ಸಂಪರ್ಕ ಪಡೆಯಲು ಬಳಸಲಾದ ವಿದ್ಯುತ್ ಉಪಕರಣಗಳನ್ನ ಸೀಜ್ ಮಾಡಿದೆ.ಮೈಸೂರು ವಿಜಿಲೆನ್ಸ್ ತಂಡದ ಜೊತೆಗೆ ಮಂಡ್ಯ,ಚಾಮರಾಜನಗರ ಹಾಗೂ ಮಡಿಕೇರಿ ತಂಡಗಳೂ ಸಹ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ,ಎಸ್ಪಿ ರಶ್ಮಿ ಪರಡ್ಡಿ,ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇ.ಇ.ತಬ್ಬುಸ್ಸಮ್ ಅಫ್ಘಾಬಾನು ನೇತೃತ್ವದಲ್ಲಿ ಸೆಸ್ಕ್ ಜಾಗೃತಿದಳದ ನಿರೀಕ್ಷಕರಾದ ವಿನಯ್,ರಾಘವೇಂದ್ರ,ಮಹದೇವಸ್ವಾಮಿ,ಎಇಇ ಅನಿಶ್ ಕುಮಾರ್ ಪಾಠಕ್,ತಿಲಕ್,ಸೈಯದ್ ಅಬ್ದುಲ್ ರಜೀಮ್,ತಿಲಕ್,ಲತಾ, ಎಇ ಸೈಯದಾ ಕೌಸರ್ ಬೇಗಂ,ಜೆಇ ಮಣಿಕಂಠಸ್ವಾಮಿ,ಪಿಎಸ್ಸೈ ಗಳಾದ ಸುಧಾ,ನಿಕಿತಾ,ವೀಣಾ ನಾಯ್ಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…
ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ಮೈಸೂರು,ಜು2,Tv10 ಕನ್ನಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ನಾಡದೇವತೆ ಚಾಮುಂಡೇಶ್ವರಿ ದರುಶನ ಪಡೆದರು.ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕರಾದ…

Leave a Reply

Your email address will not be published. Required fields are marked *