ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಮೈಸೂರು,ಜ04,Tv10 ಕನ್ನಡ
ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತಿ ದಳ ಹದ್ದಿನ ಕಣ್ಣಿಡುತ್ತಿದೆ.ಅಕ್ರಮವಾಗಿ ಸಂಪರ್ಕ ಪಡೆದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲು ಮಾಡುತ್ತಿದೆ.ಕೆಲವು ದಿನಗಳ ಹಿಂದಷ್ಟೆ ದಾಳಿ ನಡೆಸಿದ್ದ ಜಾಗೃತದಳ ಹಲವು ಪ್ರಕರಣಗಳನ್ನ ದಾಖಲಿಸಿತ್ತು.ಇದೀಗ ತಮ್ಮ ಕಾರ್ಯಾಚರಣೆಯನ್ನ ಮುಂದುವರೆಸಿದ್ದು ಮೈಸೂರಿನ ಎನ್.ಆರ್.ಮೊಹಲ್ಲಾ ವಿಭಾಗದಲ್ಲಿ 22 ಅಕ್ರಮ ಸಂಪರ್ಕಗಳನ್ನ ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದೆ.ಅಕ್ರಮ ಸಂಪರ್ಕ ಪಡೆಯಲು ಬಳಸಲಾದ ವಿದ್ಯುತ್ ಉಪಕರಣಗಳನ್ನ ಸೀಜ್ ಮಾಡಿದೆ.ಮೈಸೂರು ವಿಜಿಲೆನ್ಸ್ ತಂಡದ ಜೊತೆಗೆ ಮಂಡ್ಯ,ಚಾಮರಾಜನಗರ ಹಾಗೂ ಮಡಿಕೇರಿ ತಂಡಗಳೂ ಸಹ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ,ಎಸ್ಪಿ ರಶ್ಮಿ ಪರಡ್ಡಿ,ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇ.ಇ.ತಬ್ಬುಸ್ಸಮ್ ಅಫ್ಘಾಬಾನು ನೇತೃತ್ವದಲ್ಲಿ ಸೆಸ್ಕ್ ಜಾಗೃತಿದಳದ ನಿರೀಕ್ಷಕರಾದ ವಿನಯ್,ರಾಘವೇಂದ್ರ,ಮಹದೇವಸ್ವಾಮಿ,ಎಇಇ ಅನಿಶ್ ಕುಮಾರ್ ಪಾಠಕ್,ತಿಲಕ್,ಸೈಯದ್ ಅಬ್ದುಲ್ ರಜೀಮ್,ತಿಲಕ್,ಲತಾ, ಎಇ ಸೈಯದಾ ಕೌಸರ್ ಬೇಗಂ,ಜೆಇ ಮಣಿಕಂಠಸ್ವಾಮಿ,ಪಿಎಸ್ಸೈ ಗಳಾದ ಸುಧಾ,ನಿಕಿತಾ,ವೀಣಾ ನಾಯ್ಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *