ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಮೈಸೂರು,ಜ04,Tv10 ಕನ್ನಡ
ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತಿ ದಳ ಹದ್ದಿನ ಕಣ್ಣಿಡುತ್ತಿದೆ.ಅಕ್ರಮವಾಗಿ ಸಂಪರ್ಕ ಪಡೆದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲು ಮಾಡುತ್ತಿದೆ.ಕೆಲವು ದಿನಗಳ ಹಿಂದಷ್ಟೆ ದಾಳಿ ನಡೆಸಿದ್ದ ಜಾಗೃತದಳ ಹಲವು ಪ್ರಕರಣಗಳನ್ನ ದಾಖಲಿಸಿತ್ತು.ಇದೀಗ ತಮ್ಮ ಕಾರ್ಯಾಚರಣೆಯನ್ನ ಮುಂದುವರೆಸಿದ್ದು ಮೈಸೂರಿನ ಎನ್.ಆರ್.ಮೊಹಲ್ಲಾ ವಿಭಾಗದಲ್ಲಿ 22 ಅಕ್ರಮ ಸಂಪರ್ಕಗಳನ್ನ ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದೆ.ಅಕ್ರಮ ಸಂಪರ್ಕ ಪಡೆಯಲು ಬಳಸಲಾದ ವಿದ್ಯುತ್ ಉಪಕರಣಗಳನ್ನ ಸೀಜ್ ಮಾಡಿದೆ.ಮೈಸೂರು ವಿಜಿಲೆನ್ಸ್ ತಂಡದ ಜೊತೆಗೆ ಮಂಡ್ಯ,ಚಾಮರಾಜನಗರ ಹಾಗೂ ಮಡಿಕೇರಿ ತಂಡಗಳೂ ಸಹ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ,ಎಸ್ಪಿ ರಶ್ಮಿ ಪರಡ್ಡಿ,ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇ.ಇ.ತಬ್ಬುಸ್ಸಮ್ ಅಫ್ಘಾಬಾನು ನೇತೃತ್ವದಲ್ಲಿ ಸೆಸ್ಕ್ ಜಾಗೃತಿದಳದ ನಿರೀಕ್ಷಕರಾದ ವಿನಯ್,ರಾಘವೇಂದ್ರ,ಮಹದೇವಸ್ವಾಮಿ,ಎಇಇ ಅನಿಶ್ ಕುಮಾರ್ ಪಾಠಕ್,ತಿಲಕ್,ಸೈಯದ್ ಅಬ್ದುಲ್ ರಜೀಮ್,ತಿಲಕ್,ಲತಾ, ಎಇ ಸೈಯದಾ ಕೌಸರ್ ಬೇಗಂ,ಜೆಇ ಮಣಿಕಂಠಸ್ವಾಮಿ,ಪಿಎಸ್ಸೈ ಗಳಾದ ಸುಧಾ,ನಿಕಿತಾ,ವೀಣಾ ನಾಯ್ಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…
ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…

Leave a Reply

Your email address will not be published. Required fields are marked *