ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರು,ಜ6,Tv10 ಕನ್ನಡ
ಮೈಸೂರು ನಗರದ ನಾಲ್ವರು ರೌಡಿ ಶೀಟರ್ ಗಳಿಗೆ ಪೊಲೀಸ್ ಆಯುಕ್ತರಾದ ಬಿ.ರಮೇಶ್ ರವರು ಗಡಿಪಾರು ಆದೇಶ ಹೊರಡಿಸಿದ್ದಾರೆ.ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಇವರಿಗೆ ಮುಂದಿನ 6 ತಿಂಗಳವರೆಗೆ ಗಡಿಪಾರು ಶಿಕ್ಷೆ ಅನ್ವಯಿಸಲಿದೆ.

ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸತೀಶ್ ಗೆ 6 ತಿಂಗಳ ಅವಧಿಯವರೆಗೆ ಚಾಮರಾಜನಗರ ಜಿಲ್ಲೆಗೆ,ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಧುಸೂಧನ್.@.ಪಾರ್ಟಿ ಗೆ 6 ತಿಂಗಳ ಅವಧಿಯವರೆಗೆ ಹಾಸನ ಜಿಲ್ಲೆಗೆ,ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಮಂಜುನಾಥ್.@.ಗೆಂಡೆ ಮಂಜ ಗೆ 6 ತಿಂಗಳ ಕಾಲ ಕೊಡಗು ಜಿಲ್ಲೆಗೆ ಹಾಗೂ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಕುಮಾರ.@.ಕಪಾಲಿ ಗೆ 6 ತಿಂಗಳ ಕಾಲ ಚಿತ್ರದುರ್ಗ ಜಿಲ್ಲೆಗೆ ಗಡಿಪಾರು ಮಾಡುವಂತೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶಿಸಿದ್ದಾರೆ.

ಸದರಿ ರೌಡಿ ಶೀಟರ್ ಗಳ ಮೇಲೆ ರೌಡಿ ಹಾಳೆ ತೆಗೆದಿದ್ದರೂ ಮೈಸೂರಿನ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವ ಹಿನ್ನಲೆ ಆಯುಕ್ತರು ಕಠಿಣ ಕ್ರಮ ಕೈಗೊಂಡಿದ್ದಾರೆ.ಸಮಾಕದ ಸ್ವಾಸ್ಥ್ಯ ಕದಡುವುದು,ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವುದು,ಗೂಂಡಾ ವರ್ತನೆ,ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಹಿನ್ನಲೆ ಗಡಿಪಾರು ಶಿಕ್ಷೆ ವಿಧಿಸಿದ್ದಾರೆ.ಸಾರ್ವಜನಿಕರ ಆಸ್ತಿಪಾಸ್ತಿಗೆ ಧಕ್ಕೆ ತರುವ ಸಂಭವ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆವಕ್ರಮವಾಗಿ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಮುಂದಿನ 6 ತಿಂಗಳ ಕಾಲ ನಾಲ್ವರು ರೌಡಿ ಶೀಟರ್ ಗಳು ಮೈಸೂರನ್ನ ಪ್ರವೇಶಿಸದಂತೆ ಎಚ್ಚರಿಕೆ ನೀಡಲಾಗಿದೆ.

ಇಂತಹ ಚಟುವಟಿಕೆಗಳಲ್ಲಿ ಯಾವುದೇ ರೌಡಿ ಶೀಟರ್ ಗಳು ಭಾಗಿಯಾಗುವ ಸೂಚನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಎಚ್ಚರಿಕೆ ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *