ನದಿಗೆ ಹಾರಿ ದಂಪತಿ ಆತ್ಮಹತ್ಯೆ…ಅಕ್ರಮ ಸಂಭಂಧಕ್ಕೆ ಬಲಿ…ಟಿ.ನರಸೀಪುರದಲ್ಲಿ ದುರ್ಘಟನೆ…

ನದಿಗೆ ಹಾರಿ ದಂಪತಿ ಆತ್ಮಹತ್ಯೆ…ಅಕ್ರಮ ಸಂಭಂಧಕ್ಕೆ ಬಲಿ…ಟಿ.ನರಸೀಪುರದಲ್ಲಿ ದುರ್ಘಟನೆ…

ನದಿಗೆ ಹಾರಿ ದಂಪತಿ ಆತ್ಮಹತ್ಯೆ…ಅಕ್ರಮ ಸಂಭಂಧಕ್ಕೆ ಬಲಿ…ಟಿ.ನರಸೀಪುರದಲ್ಲಿ ದುರ್ಘಟನೆ…

ಟಿ.ನರಸೀಪುರ,ಜ7,Tv10 ಕನ್ನಡ
ಅಕ್ರಮ ಸಂಭಂಧ ಹೊಂದಿದ್ದ ಜೋಡಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.
ಟಿ.ನರಸೀಪುರ ಪಟ್ಟಣದ ಕಾವೇರಿ ಸೇತುವೆ ಬಳಿ ಘಟನೆ ನಡೆದಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಲಕ್ಕೂರು ಗ್ರಾಮದ ಮಣಿಕಂಠ(30)
ಮೈಸೂರಿನ ರಮಾಬಾಯಿ ನಗರ ನಿವಾಸಿ ವಸಂತ ಮೃತ ಜೋಡಿ. ಇಬ್ಬರೂ ವಿವಾಹಿತರಾಗಿದ್ದರೂ ಅಕ್ರಮ ಸಂಭಂಧ ಬೆಳೆಸಿದ್ದರು.ವಸಂತ ಗಂಡನಿಂದ ಬೇರ್ಪಟ್ಟಿದ್ದಳು.ಮಣಿಕಂಠ ನಿಗೆ ಮದುವೆ ಆಗಿ ಮಕ್ಕಳಿಲ್ಲದ ಕಾರಣ ವಸಂತ ಜೊತೆ ಅಕ್ರಮ ಸಂಭಂಧ ಬೆಳೆಸಿದ್ದ ಎನ್ನಲಾಗಿದೆ.ಇಬ್ಬರ ನಡುವಿನ ಸಂಭಂಧ ಬೆಳಕಿಗೆ ಬಂದ ಹಿನ್ನಲೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗಿದೆ.
ಸ್ಥಳಕ್ಕೆ ನರಸೀಪುರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.
ಟಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *