ಪೇಯಿಂಟ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ಭಸ್ಮ…

ಪೇಯಿಂಟ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ಭಸ್ಮ…

ಪೇಯಿಂಟ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ಭಸ್ಮ…

ಕೊಡಗು,ಜ10,Tv10 ಕನ್ನಡ
ಬೆಳ್ಳಂಬೆಳಗ್ಗೆ ಬೆಂಕಿ‌ ಆವಘಢದಿಂದ ಪೇಯಿಂಟ್ ಅಂಗಡಿ‌ ಸಂಪೂರ್ಣ ಭಸ್ಮವಾದ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ನಡೆದಿದೆ.ಭೇರು ಪೇಯಿಂಟ್ ಶಾಪ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.


ಸ್ಥಳಕ್ಕೆ ಅಗ್ನಿಶಾಮಕ ವಾಹನಗಳ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ಹರಡದಂತೆ ಅಗ್ನಿಶಾಮಕ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ.ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *