ಮೈಸೂರು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರರವರು, ಮೈಸೂರು ಮಹಾನಗರ ಪಾಲಿಕೆ ವಾರ್ಡ ಸಂ:25 ರ ಸದಸ್ಯರಾದ ಶ್ರೀ ರಂಗಸ್ವಾಮಿ

ಮೈಸೂರು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರರವರು, ಮೈಸೂರು ಮಹಾನಗರ ಪಾಲಿಕೆ ವಾರ್ಡ ಸಂ:25 ರ ಸದಸ್ಯರಾದ ಶ್ರೀ ರಂಗಸ್ವಾಮಿ

ಮೈಸೂರು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರರವರು, ಮೈಸೂರು ಮಹಾನಗರ ಪಾಲಿಕೆ ವಾರ್ಡ ಸಂ:25 ರ ಸದಸ್ಯರಾದ ಶ್ರೀ ರಂಗಸ್ವಾಮಿ ರವರೊಂದಿಗೆ ಬೆಳಿಗ್ಗೆ: 10.00 ಕ್ಕೆ ವಾರ್ಡ ನಂ-25 ಕೈಲಾಸಪುರಂ, 2ನೇ ಕ್ರಾಸ್, 2ನೇ ಮೇನ್ ರಸ್ತೆ ಬಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಘಟಕ ಯೋಜನೆಯಡಿಯಲ್ಲಿ ಕೈಲಾಸಪುರಂ ಅಡ್ಡರಸ್ತೆಗಳನ್ನು ಅಭಿವೃದ್ದಿಗೊಳಿಸುವ & ಚರಂಡಿ ನಿರ್ಮಾಣ ಕಾಮಗಾರಿಯ ರೂ:50.00 ಲಕ್ಷದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು, ತದನಂತರ ಕೈಲಾಸಪುರಂನ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು ಹಾಗೂ ರಸ್ತೆಗಳನ್ನು ಪರಿಶೀಲಿಸಿದರು,

ಈ ಕಾರ್ಯಕ್ರಮದಲ್ಲಿ, ವಲಯ ಕಚೇರಿ-6 ರ ಸಹಾಯಕ ಆಯುಕ್ತರಾದ ಶ್ರೀ ಮಂಜುನಾಥ್, ವಾರ್ಡ ಅಧ್ಯಕ್ಷರಾದ ವಿನಯ್, ಗಿರೀಶ್, ಸತೀಶ್, ರವಿಚಂದ್ರ, ಮಹೇಶ್, ಸುರೇಂದ್ರ, ವೈರಪ್ಪ, ಕಾಳಯ್ಯ ಹಾಗೂ ಕೈಲಾಸಪುರಂ ಯಜಮಾನರು, KRIDL ಇಂಜಿನಿಯರುಗಳಾದ ಅರ್ಚನ, ವಿವೇಕ್, ಗುತ್ತಿಗೆದಾರರಾದ ಶ್ರೀ ಹರ್ಷ ಮುಂತಾದವರು ಹಾಜರಿದ್ದರು

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *