ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…40 ಗ್ರಾಂ ಚಿನ್ನಾಭರಣ ವಶ…

ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…40 ಗ್ರಾಂ ಚಿನ್ನಾಭರಣ ವಶ…

ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…40 ಗ್ರಾಂ ಚಿನ್ನಾಭರಣ ವಶ…

ಮೈಸೂರು,ಜ10,Tv10 ಕನ್ನಡ
ಕುವೆಂಪುನಗರ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಮನೆಗಳ್ಳನ ಬಂಧನವಾಗಿದೆ.ರಾತ್ರಿ ಗಸ್ತಿನ ವೇಳೆ ರಾಡ್ ಹಾಗೂ ಸ್ಕ್ರೂ ಡ್ರೈವರ್ ಸಮೇತ ಸಿಕ್ಕಿಬಿದ್ದ ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕುವೆಂಪುನಗರ ಠಾಣೆ ಪೊಲೀಸರಿಗೆ ಎರಡು ಮನೆಗಳುವು ಪ್ರಕರಣ ಪತ್ತೆಯಾದಂತಾಗಿದೆ.ಬಂಧಿತನಿಂದ 2 ಲಕ್ಷ ಮೌಲ್ಯದ 40 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಮಂಜ (51) ಬಂಧಿತ ಆರೋಪಿ.ಬಂಧಿತ ಈ ಹಿಂದೆ ಹೊಳೆನರಸೀಪುರ,ಅರಸೀಕೆರೆ,ಚಿಕ್ಕಮಂಗಳೂರಿನಲ್ಲಿ 6 ಕಳುವು ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.ಮೈಸೂರಿನ ವಾಸು ಬಡಾವಣೆಯ ಕುಶಾಲಪ್ಪ ಎಂಬುವರ ಮನೆಯ ಬಾಗಿಲು ಮೀಟಿದ್ದ ಮಂಜು ಕಳುವು ಮಾಡಿದ್ದ.ಈ ಹಿನ್ನಲೆ ಡಿಸಿಪಿ ಗೀತಾ ಪ್ರಸನ್ನ,ಕೆ.ಆರ್.ವಿಭಾಗದ ಎಸಿಪಿ ಗಂಗಾಧರಸ್ವಾಮಿ ಮಾರ್ಗದರ್ಶನದಲ್ಲಿ ಕುವೆಂಪುನಗರ ಠಾಣೆಯ ಇನ್ಸ್ಪೆಕ್ಟರ್ ಅರುಣ್ ನೇತೃತ್ವದಲ್ಲಿ ಪಿಎಸ್ಸೈ ಗೋಪಾಲ್,ಸಿಬ್ಬಂದಿಗಳಾದ ಹಜರತ್,ಸುರೇಶ್,ಮಂಜುನಾಥ್,ಪುಟ್ಟಪ್ಪ,ಚಿಕ್ಕಬಸವೇಗೌಡ ರವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆಗೆ ನಗರ ಪೊಲೀಸ್ ಆಯುಕ್ತರಾದ ಬಿ.ರಮೇಶ್,ಡಿಸಿಪಿ ಮುತ್ತುರಾಜ್ ರವರು ಪ್ರಶಂಸಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *