ದಮ್ಮನಕಟ್ಟೆ ಸಫಾರಿಯಲ್ಲಿ ಹುಲಿಗಳ ದರ್ಶನ…ಪ್ರವಾಸಿಗರು ಖುಷ್…

ದಮ್ಮನಕಟ್ಟೆ ಸಫಾರಿಯಲ್ಲಿ ಹುಲಿಗಳ ದರ್ಶನ…ಪ್ರವಾಸಿಗರು ಖುಷ್…

ದಮ್ಮನಕಟ್ಟೆ ಸಫಾರಿಯಲ್ಲಿ ಹುಲಿಗಳ ದರ್ಶನ…ಪ್ರವಾಸಿಗರು ಖುಷ್…

ಎಚ್.ಡಿ.ಕೋಟೆ,ಜ12,Tv10 ಕನ್ನಡ
ಎಚ್.ಡಿ.ಕೋಟೆ ತಾಲೋಕಿನ ದಮ್ಮನಕಟ್ಟೆ ಅರಣ್ಯದ ಸಫಾರಿಯಲ್ಲಿ ಇಂದು ಮುಂಜಾನೆ ಹುಲಿಗಳ ದರ್ಶನವಾಗಿದೆ.
ತಾಯಿಯೊಂದಿಗಿದ್ದ ನಾಲ್ಕು ಹುಲಿ ಮರಿಗಳನ್ನು ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ತಾಸುಗಟ್ಟಲೆ ಮರಿಗಳೊಂದಿಗೆ ದರ್ಶನ ನೀಡಿದ ಹುಲಿಗಳ ಆಟವನ್ನ ಸೆರೆಹಿಡಿದಿದ್ದಾರೆ. ಛಾಯಾಗ್ರಾಹಕ ಮನೋಜ್ ಘನ್ನ ಕ್ಯಾಮರಾದಲ್ಲಿ ದೃಶ್ಯಗಳು ಸೆರೆಯಾಗಿದೆ.
ಕಳೆದ ವಾರದಿಂದ ಪ್ರವಾಸಿವರಿಗೆ ನಾಗರಹೊಳೆ ಸಫಾರಿ ಕಬಿನಿ ಹಿನ್ನೀರಿನಲ್ಲಿ ಹುಲಿಗಳು ದರ್ಶನ ನೀಡುತ್ತಿವೆ.ಜಿಂಕೆ ಬೇಟೆಯಾಡಿ ಮರಿ ಹುಲಿಗಳಿಗೆ ಆಹಾರ ಸಬರಾಜು ಮಾಡುತ್ತಿರುವ ತಾಯಿ ಹುಲಿಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮರಿಗಳಿಗೆ ಬೇಟೆಯಾಡುವ ವಿದ್ಯೆ ಕಲಿಸಿ ಅರಣ್ಯದ ಪರಿಚಯ ಮಾಡಲು ತಾಯಿ ಹುಲಿ ತರಬೇತಿ ನೀಡುತ್ತಿದೆ.ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಎಚ್.ಡಿ.ಕೋಟೆ ತಾಲೋಕಿನ ಅಂತರಸಂತೆ ಅರಣ್ಯದ ದಮ್ಮನಕಟ್ಟೆ ಸಫಾರಿ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *