ಆಂಬ್ಯುಲೆನ್ಸ್ ಚಕ್ರಕ್ಕೆ ಸಿಲುಕಿದ ರಾಗಿ ಸತ್ತೆ…ರೋಗಿಯನ್ನ ಸಾಗಿಸುವಾಗ ಅಡ್ಡಿ…

ಆಂಬ್ಯುಲೆನ್ಸ್ ಚಕ್ರಕ್ಕೆ ಸಿಲುಕಿದ ರಾಗಿ ಸತ್ತೆ…ರೋಗಿಯನ್ನ ಸಾಗಿಸುವಾಗ ಅಡ್ಡಿ…

  • Crime
  • January 12, 2023
  • No Comment
  • 170

ಆಂಬ್ಯುಲೆನ್ಸ್ ಚಕ್ರಕ್ಕೆ ಸಿಲುಕಿದ ರಾಗಿ ಸತ್ತೆ…ರೋಗಿಯನ್ನ ಸಾಗಿಸುವಾಗ ಅಡ್ಡಿ…

ಹುಣಸೂರು,ಜ12,Tv10 ಕನ್ನಡ
ರೋಗಿಯನ್ನ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಚಕ್ರಕ್ಕೆ ರಸ್ತೆಯಲ್ಲಿ ಹಾಕಿದ್ದ ರಾಗಿ ಸತ್ತೆ ಸಿಲುಕಿದ ಘಟನೆ ಹುಣಸೂರು ತಾಲೂಕಿನಹರದನಹಳ್ಳಿ ಬಳಿ ನಡೆದಿದೆ.ಕೆಲಕಾಲ ಪರದಾಡಿದ ಆಂಬ್ಯಲೆನ್ಸ್ ಸಿಬ್ಬಂದಿ ರಾಗಿ ಸತ್ತೆಯನ್ನ ಬಿಡಿಸಿಕೊಂಡು ಮುಂದೆ ಸಾಗಿದ್ದಾರೆ.ಚಿಕ್ಕಬೀಚನಹಳ್ಳಿಯಿಂದ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರೋಗಿಯನ್ನ ಸಾಗಿಸುತ್ತಿದ್ದ ವೇಳೆ ಘಟನೆ ನಡೆದಿದೆ.ರಸ್ತೆಯಲ್ಲಿ ರಾಗಿ ಸತ್ತೆಯನ್ನ ಹಾಕಬಾರದೆಂಬ ನಿಯಮವಿದ್ದರೂ ರೈತರು ನಿರ್ಲಕ್ಷಿಸುತ್ತಿದ್ದಾರೆ.ರಾಗಿ ಸತ್ತೆಗೆ ಸಿಲುಕಿದ್ದರೂ ಆಂಬ್ಯಲೆನ್ಸ್ ನಲ್ಲಿದ್ದ ರೋಗಿಯನ್ನ ಸಿಬ್ಬಂದಿಗಳು ಸುರಕ್ಷಿತವಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ.ರಸ್ತೆ ಮಧ್ಯೆ ರಾಗಿ ಸತ್ತೆ ಸುರಿಯುವ ರೈತರಿಗೆ ಬುದ್ದಿ ಹೇಳುವರಾರು…? ಆಂಬ್ಯುಲೆನ್ಸ್ ತಡವಾಗಿದ್ದಲ್ಲಿ ರೋಗಿಗೆ ಅನಾಹುತ ಸಂಭವಿಸಿದ್ದಲ್ಲಿ ಹೊಣೆ ಯಾರು…? ಎಂಬ ಪ್ರಶ್ನೆ ಉದ್ಭವವಾಗಿದೆ.ಕೂಡಲೇ ಸಂಭಂಧಪಟ್ಟವರು ಇತ್ತ ಗಮನ ಹರಿಸಬೇಕಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *