ಆಂಬ್ಯುಲೆನ್ಸ್ ಚಕ್ರಕ್ಕೆ ಸಿಲುಕಿದ ರಾಗಿ ಸತ್ತೆ…ರೋಗಿಯನ್ನ ಸಾಗಿಸುವಾಗ ಅಡ್ಡಿ…

ಆಂಬ್ಯುಲೆನ್ಸ್ ಚಕ್ರಕ್ಕೆ ಸಿಲುಕಿದ ರಾಗಿ ಸತ್ತೆ…ರೋಗಿಯನ್ನ ಸಾಗಿಸುವಾಗ ಅಡ್ಡಿ…

  • Crime
  • January 12, 2023
  • No Comment
  • 128

ಆಂಬ್ಯುಲೆನ್ಸ್ ಚಕ್ರಕ್ಕೆ ಸಿಲುಕಿದ ರಾಗಿ ಸತ್ತೆ…ರೋಗಿಯನ್ನ ಸಾಗಿಸುವಾಗ ಅಡ್ಡಿ…

ಹುಣಸೂರು,ಜ12,Tv10 ಕನ್ನಡ
ರೋಗಿಯನ್ನ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಚಕ್ರಕ್ಕೆ ರಸ್ತೆಯಲ್ಲಿ ಹಾಕಿದ್ದ ರಾಗಿ ಸತ್ತೆ ಸಿಲುಕಿದ ಘಟನೆ ಹುಣಸೂರು ತಾಲೂಕಿನಹರದನಹಳ್ಳಿ ಬಳಿ ನಡೆದಿದೆ.ಕೆಲಕಾಲ ಪರದಾಡಿದ ಆಂಬ್ಯಲೆನ್ಸ್ ಸಿಬ್ಬಂದಿ ರಾಗಿ ಸತ್ತೆಯನ್ನ ಬಿಡಿಸಿಕೊಂಡು ಮುಂದೆ ಸಾಗಿದ್ದಾರೆ.ಚಿಕ್ಕಬೀಚನಹಳ್ಳಿಯಿಂದ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರೋಗಿಯನ್ನ ಸಾಗಿಸುತ್ತಿದ್ದ ವೇಳೆ ಘಟನೆ ನಡೆದಿದೆ.ರಸ್ತೆಯಲ್ಲಿ ರಾಗಿ ಸತ್ತೆಯನ್ನ ಹಾಕಬಾರದೆಂಬ ನಿಯಮವಿದ್ದರೂ ರೈತರು ನಿರ್ಲಕ್ಷಿಸುತ್ತಿದ್ದಾರೆ.ರಾಗಿ ಸತ್ತೆಗೆ ಸಿಲುಕಿದ್ದರೂ ಆಂಬ್ಯಲೆನ್ಸ್ ನಲ್ಲಿದ್ದ ರೋಗಿಯನ್ನ ಸಿಬ್ಬಂದಿಗಳು ಸುರಕ್ಷಿತವಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ.ರಸ್ತೆ ಮಧ್ಯೆ ರಾಗಿ ಸತ್ತೆ ಸುರಿಯುವ ರೈತರಿಗೆ ಬುದ್ದಿ ಹೇಳುವರಾರು…? ಆಂಬ್ಯುಲೆನ್ಸ್ ತಡವಾಗಿದ್ದಲ್ಲಿ ರೋಗಿಗೆ ಅನಾಹುತ ಸಂಭವಿಸಿದ್ದಲ್ಲಿ ಹೊಣೆ ಯಾರು…? ಎಂಬ ಪ್ರಶ್ನೆ ಉದ್ಭವವಾಗಿದೆ.ಕೂಡಲೇ ಸಂಭಂಧಪಟ್ಟವರು ಇತ್ತ ಗಮನ ಹರಿಸಬೇಕಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *