ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…

ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…

ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…

ಮಂಡ್ಯ,ಜ13,Tv10 ಕನ್ನಡ
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರು ಸೂಚಿಸಿದೆ.ರಾಜಕೀಯ ಭವಿಷ್ಯ ನುಡಿದಿರುವ ಮನೆ ದೇವರು
ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಸೂಚನೆ‌ ನೀಡಿದೆ.
ಆದಿನಾಡು ಚಿಕ್ಕಮ್ಮ ದೇವಿ ತಾಯಿಯಿಂದ ಸಿದ್ದು ಪುತ್ರ ಡಾ ಯತೀಂದ್ರಗೆ ಸೂಚನೆ ನೀಡಿದೆ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ
ಆದಿ ನಾಡು ಚಿಕ್ಕಮ್ಮತಾಯಿ ಭವಿಷ್ಯ ನುಡಿದಿದೆ.
ಸಿದ್ದರಾಮಯ್ಯ ಕುಟುಂಬದ ಮೂಲ ದೇವತೆ ಬಳಿಗೆ ಡಾ.ಯತೀಂದ್ರ ಸಿದ್ದರಾಮಯ್ಯ ಬಂದ ವೇಳೆ ಇಂತಹ ಸೂಚನೆ ನೀಡಿದೆ.
ನಿಮಗೆ ಪ್ರಬಲ ಶಕ್ತಿಗಳ ವಿರೋಧ ಇದೆ.
ಒಂದು ಕಡೆ ಬಾಹುಬಲ‌ ಚಾಚಿದ್ರೆ ಆಗಲ್ಲ.
ಅರ್ಥ ಆಯ್ತೇನಪ್ಪ.
ಬಾಹುಬಲ ಎರಡು ಕಡೆ ಚಾಚಬೇಕು.
ಒಂದು ಕಡೆ ಚಾಚಿದ್ರೆ ತಪ್ಪಾಗುತ್ತೆ, ಅರ್ಥ ಮಾಡ್ಕೊಳ್ಳಿ.ಎರಡು ಕಡೆ ಚಾಚಿದ್ರೆ ನಾನು ಗೆಲ್ಲಿಸಿಕೊಂಡು ಬರ್ತಿನಿ ಎಂದು ನುಡಿದಿದೆ.
ನಾನು ನಿಮ್ಮ ಮನೆ ದೇವತೆ ಗೊತ್ತಾ.
ನಾನು ಮೂಲದೇವರು,
ಬೇಕಾದ್ರೆ ಅವಕಾಶ ಸಿಕ್ಕಿದ್ರೆ ಯಾವಾಗಾದ್ರು ಬಂದು ನನ್ನ ಆಶೀರ್ವಾದ ತೆಗೆದುಕೊಂಡು ಹೋಗಲು ಹೇಳು.
ದೇವಾಲಯದ ಅರ್ಚಕ ಡಾ. ಲಿಂಗಣ್ಣ ಮೈ ಮೇಲೆ ಬಂದ ಶಕ್ತಿ ದೇವತೆಯಿಂದ ಸೂಚನೆ ಬಂದಿದೆ.
ಸಿದ್ದು ಪುತ್ರ ಡಾ.ಯತೀಂದ್ರ ಅವರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸುವ ವೇಳೆ ಸೂಚನೆ ದೊರೆತಿದೆ.
ಮೂಲ ಮನೆ ದೇವರ ಸೂಚನೆಯಂತೆ ಎರಡು‌ ಕ್ಷೇತ್ರದಲ್ಲಿ ಸಿದ್ದು ಸಗಪರ್ಧಿಸುತ್ತಾರಾ..? ಎಂಬ ಪ್ರಶ್ನೆ ಉದ್ಭವಿಸಿದೆ.
ಸಧ್ಯ ದೇವರ ಸೂಚನೆ ಚರ್ಚೆಗೆ ಗ್ರಾಸವಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *