ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…

ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…

ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…

ಮಂಡ್ಯ,ಜ13,Tv10 ಕನ್ನಡ
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರು ಸೂಚಿಸಿದೆ.ರಾಜಕೀಯ ಭವಿಷ್ಯ ನುಡಿದಿರುವ ಮನೆ ದೇವರು
ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಸೂಚನೆ‌ ನೀಡಿದೆ.
ಆದಿನಾಡು ಚಿಕ್ಕಮ್ಮ ದೇವಿ ತಾಯಿಯಿಂದ ಸಿದ್ದು ಪುತ್ರ ಡಾ ಯತೀಂದ್ರಗೆ ಸೂಚನೆ ನೀಡಿದೆ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ
ಆದಿ ನಾಡು ಚಿಕ್ಕಮ್ಮತಾಯಿ ಭವಿಷ್ಯ ನುಡಿದಿದೆ.
ಸಿದ್ದರಾಮಯ್ಯ ಕುಟುಂಬದ ಮೂಲ ದೇವತೆ ಬಳಿಗೆ ಡಾ.ಯತೀಂದ್ರ ಸಿದ್ದರಾಮಯ್ಯ ಬಂದ ವೇಳೆ ಇಂತಹ ಸೂಚನೆ ನೀಡಿದೆ.
ನಿಮಗೆ ಪ್ರಬಲ ಶಕ್ತಿಗಳ ವಿರೋಧ ಇದೆ.
ಒಂದು ಕಡೆ ಬಾಹುಬಲ‌ ಚಾಚಿದ್ರೆ ಆಗಲ್ಲ.
ಅರ್ಥ ಆಯ್ತೇನಪ್ಪ.
ಬಾಹುಬಲ ಎರಡು ಕಡೆ ಚಾಚಬೇಕು.
ಒಂದು ಕಡೆ ಚಾಚಿದ್ರೆ ತಪ್ಪಾಗುತ್ತೆ, ಅರ್ಥ ಮಾಡ್ಕೊಳ್ಳಿ.ಎರಡು ಕಡೆ ಚಾಚಿದ್ರೆ ನಾನು ಗೆಲ್ಲಿಸಿಕೊಂಡು ಬರ್ತಿನಿ ಎಂದು ನುಡಿದಿದೆ.
ನಾನು ನಿಮ್ಮ ಮನೆ ದೇವತೆ ಗೊತ್ತಾ.
ನಾನು ಮೂಲದೇವರು,
ಬೇಕಾದ್ರೆ ಅವಕಾಶ ಸಿಕ್ಕಿದ್ರೆ ಯಾವಾಗಾದ್ರು ಬಂದು ನನ್ನ ಆಶೀರ್ವಾದ ತೆಗೆದುಕೊಂಡು ಹೋಗಲು ಹೇಳು.
ದೇವಾಲಯದ ಅರ್ಚಕ ಡಾ. ಲಿಂಗಣ್ಣ ಮೈ ಮೇಲೆ ಬಂದ ಶಕ್ತಿ ದೇವತೆಯಿಂದ ಸೂಚನೆ ಬಂದಿದೆ.
ಸಿದ್ದು ಪುತ್ರ ಡಾ.ಯತೀಂದ್ರ ಅವರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸುವ ವೇಳೆ ಸೂಚನೆ ದೊರೆತಿದೆ.
ಮೂಲ ಮನೆ ದೇವರ ಸೂಚನೆಯಂತೆ ಎರಡು‌ ಕ್ಷೇತ್ರದಲ್ಲಿ ಸಿದ್ದು ಸಗಪರ್ಧಿಸುತ್ತಾರಾ..? ಎಂಬ ಪ್ರಶ್ನೆ ಉದ್ಭವಿಸಿದೆ.
ಸಧ್ಯ ದೇವರ ಸೂಚನೆ ಚರ್ಚೆಗೆ ಗ್ರಾಸವಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *