ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್…

ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್…

ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್…

ಮೈಸೂರು,ಜ15,Tv10 ಕನ್ನಡ
ನಾಡಿನೆಲ್ಲಡೆ ಸಂಕ್ರಾಂತಿ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಮೇಯರ್ ಶಿವಕುಮಾರ್ ರವರು ಸರಳವಾಗಿ ಹಬ್ಬವನ್ನ ಆಚರಿಸಿದ್ದಾರೆ.ನಗರವನ್ನ ಸ್ವಚ್ಛಗೊಳಿಸಿ ನೈರ್ಮಲ್ಯತೆ ಕಾಪಾಡುವ ಪೌರಕಾರ್ಮಿಕರ ಜೊತೆ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿದ್ದಾರೆ.ಕುವೆಂಪುನಗರದ ಉದ್ಯಾನವನದಲ್ಲಿ ಸುಮಾರು 50 ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಿಸಿ ಎಳ್ಳುಬೆಲ್ಲ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ ಆಚರಿಸಿದ್ದಾರೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *