ಮಹಿಳೆಯರ ಹಬ್ಬದ ದಿನದಂದೇ ಗೃಹಿಣಿ ಅನುಮಾನಾಸ್ಪದ ಸಾವು…ಪತಿ,ಅತ್ತೆ,ನಾದಿನಿ ಮೇಲೆ ಕೊಲೆ ಆರೋಪ…

ಮಹಿಳೆಯರ ಹಬ್ಬದ ದಿನದಂದೇ ಗೃಹಿಣಿ ಅನುಮಾನಾಸ್ಪದ ಸಾವು…ಪತಿ,ಅತ್ತೆ,ನಾದಿನಿ ಮೇಲೆ ಕೊಲೆ ಆರೋಪ…

  • Crime
  • January 15, 2023
  • No Comment
  • 200

ಮಹಿಳೆಯರ ಹಬ್ಬದ ದಿನದಂದೇ ಗೃಹಿಣಿ ಅನುಮಾನಾಸ್ಪದ ಸಾವು…ಪತಿ,ಅತ್ತೆ,ನಾದಿನಿ ಮೇಲೆ ಕೊಲೆ ಆರೋಪ…

ತಲಕಾಡು,ಜ15,Tv10 ಕನ್ನಡ
ಮಹಿಳೆಯರ ಹಬ್ಬವೆಂದೇ ಪರಿಗಣಿಸಲಾದ ಸಂಕ್ರಾಂತಿ ದಿನದಂದು ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಲಕಾಡಿನ ಮೇದಿನಿ ಗ್ರಾಮದಲ್ಲಿ ನಡೆದಿದೆ.ಪತಿ,ಅತ್ತೆ ಹಾಗೂ ನಾದಿನಿ ಹೊಡೆದು ಕೊಲೆ ಮಾಡಿದ್ದಾರೆಂದು ಮೃತಳ ತಂದೆ ಆರೋಪಿಸಿ ದೂರು ನೀಡಿದ್ದಾರೆ.ಚಾಮರಾಜನಗರ ಜಿಲ್ಲೆಯ ಹನ್ನೂರಿನ ಕಾವ್ಯ(32) ಮೃತ ದುರ್ದೈವಿ.ಮೇದಿನ ಗ್ರಾಮದ ಶಂಕರ್ ಎಂಬಾತನನ್ನ 16 ವರ್ಷಗಳ ಹಿಂದೆ ವಿವಾಹವಾಗಿದ್ದ ಕಾವ್ಯ ಮೂರು ಮಕ್ಕಳ ತಾಯಿಯಾಗಿದ್ದರು.ಕಾರಣವಿಲ್ಲದೆ ಕಾವ್ಯಾಳಿಗೆ ಪತಿ,ಅತ್ತೆ,ನಾದಿನಿ ಕಿರುಕುಳ ಕೊಡುತ್ತಿದ್ದರು.ಹಬ್ಬದ ದಿನದಂದು ಕಾವ್ಯ ಮೃತಪಟ್ಟಿದ್ದಾಳೆ.ಕಾವ್ಯಳನ್ನ ಪತಿ ಶಂಕರ್,ಅತ್ತೆ,ನಾದಿನಿ ಸೇರಿ ಕೊಲೆ ಮಾಡಿದ್ದಾರೆಂದು ಕಾವ್ಯಾ ತಂದೆ ವೀರಣ್ಣ ಆರೋಪಿಸಿ ದೂರು ನೀಡಿದ್ದಾರೆ.ಆರೋಪಿಗಳು ನಾಪತ್ತೆಯಾಗಿದ್ದಾರೆ.ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *