ಮಹಿಳೆಯರ ಹಬ್ಬದ ದಿನದಂದೇ ಗೃಹಿಣಿ ಅನುಮಾನಾಸ್ಪದ ಸಾವು…ಪತಿ,ಅತ್ತೆ,ನಾದಿನಿ ಮೇಲೆ ಕೊಲೆ ಆರೋಪ…

ಮಹಿಳೆಯರ ಹಬ್ಬದ ದಿನದಂದೇ ಗೃಹಿಣಿ ಅನುಮಾನಾಸ್ಪದ ಸಾವು…ಪತಿ,ಅತ್ತೆ,ನಾದಿನಿ ಮೇಲೆ ಕೊಲೆ ಆರೋಪ…

  • Crime
  • January 15, 2023
  • No Comment
  • 162

ಮಹಿಳೆಯರ ಹಬ್ಬದ ದಿನದಂದೇ ಗೃಹಿಣಿ ಅನುಮಾನಾಸ್ಪದ ಸಾವು…ಪತಿ,ಅತ್ತೆ,ನಾದಿನಿ ಮೇಲೆ ಕೊಲೆ ಆರೋಪ…

ತಲಕಾಡು,ಜ15,Tv10 ಕನ್ನಡ
ಮಹಿಳೆಯರ ಹಬ್ಬವೆಂದೇ ಪರಿಗಣಿಸಲಾದ ಸಂಕ್ರಾಂತಿ ದಿನದಂದು ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಲಕಾಡಿನ ಮೇದಿನಿ ಗ್ರಾಮದಲ್ಲಿ ನಡೆದಿದೆ.ಪತಿ,ಅತ್ತೆ ಹಾಗೂ ನಾದಿನಿ ಹೊಡೆದು ಕೊಲೆ ಮಾಡಿದ್ದಾರೆಂದು ಮೃತಳ ತಂದೆ ಆರೋಪಿಸಿ ದೂರು ನೀಡಿದ್ದಾರೆ.ಚಾಮರಾಜನಗರ ಜಿಲ್ಲೆಯ ಹನ್ನೂರಿನ ಕಾವ್ಯ(32) ಮೃತ ದುರ್ದೈವಿ.ಮೇದಿನ ಗ್ರಾಮದ ಶಂಕರ್ ಎಂಬಾತನನ್ನ 16 ವರ್ಷಗಳ ಹಿಂದೆ ವಿವಾಹವಾಗಿದ್ದ ಕಾವ್ಯ ಮೂರು ಮಕ್ಕಳ ತಾಯಿಯಾಗಿದ್ದರು.ಕಾರಣವಿಲ್ಲದೆ ಕಾವ್ಯಾಳಿಗೆ ಪತಿ,ಅತ್ತೆ,ನಾದಿನಿ ಕಿರುಕುಳ ಕೊಡುತ್ತಿದ್ದರು.ಹಬ್ಬದ ದಿನದಂದು ಕಾವ್ಯ ಮೃತಪಟ್ಟಿದ್ದಾಳೆ.ಕಾವ್ಯಳನ್ನ ಪತಿ ಶಂಕರ್,ಅತ್ತೆ,ನಾದಿನಿ ಸೇರಿ ಕೊಲೆ ಮಾಡಿದ್ದಾರೆಂದು ಕಾವ್ಯಾ ತಂದೆ ವೀರಣ್ಣ ಆರೋಪಿಸಿ ದೂರು ನೀಡಿದ್ದಾರೆ.ಆರೋಪಿಗಳು ನಾಪತ್ತೆಯಾಗಿದ್ದಾರೆ.ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *