ದಿನಾಂಕ 15/01/2023 ರಂದು ಕೆ ಆರ್ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಬಿ ಎಲ್ ಎಲ್ ಚಾನಲ್ನಲ್ಲಿ ಸುಮಾರು 20 ರಿಂದ 25 ವರ್ಷ ವಯಸ್ಸಿನ ವಿವಾಹಿತ ಮಹಿಳೆಯ ಶವ

ದಿನಾಂಕ 15/01/2023 ರಂದು ಕೆ ಆರ್ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಬಿ ಎಲ್ ಎಲ್ ಚಾನಲ್ನಲ್ಲಿ ಸುಮಾರು 20 ರಿಂದ 25 ವರ್ಷ ವಯಸ್ಸಿನ ವಿವಾಹಿತ ಮಹಿಳೆಯ ಶವ

  • Crime
  • January 15, 2023
  • No Comment
  • 204

ದಿನಾಂಕ 15/01/2023 ರಂದು ಕೆ ಆರ್ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಬಿ ಎಲ್ ಎಲ್ ಚಾನಲ್ನಲ್ಲಿ ಸುಮಾರು 20 ರಿಂದ 25 ವರ್ಷ ವಯಸ್ಸಿನ ವಿವಾಹಿತ ಮಹಿಳೆಯ ಶವ ದೊರೆತಿದ್ದು ನೀಲಿ ಬಣ್ಣದ ಚೂಡಿದಾರ್ ಧರಿಸಿದ್ದು ಒಳಗೆ ಕೆಂಪು ಬಣ್ಣದ ಲೆಗ್ಗಿನ್ಸ್ ಧರಿಸಿರುವುದು ಕಂಡುಬಂದಿರುತ್ತದೆ ಬಲಕಾಲಿನಲ್ಲಿ ಕಾಲುಂಗುರ ಧರಿಸಿರುತ್ತಾಳೆ ಕಿವಿಗಳಲ್ಲಿ ರೋಡ್ ಗೋಲ್ಡ್ ಓಲೆ ಧರಿಸಿರುತ್ತಾಳೆ ಮೈಬಣ್ಣ ಕಪ್ಪು ಇರುತ್ತದೆ ಈಕೆಗೆ ಹೋಲಿಕೆ ಆಗುವ ಕಾಣೆಯಾದ ಪ್ರಕರಣಗಳು ತಮ್ಮ ಠಾಣೆಗಳಲ್ಲಿ ದಾಖಲಾಗಿದ್ದರೆ ಸಂಪರ್ಕಿಸಲು ಕೋರಲಾಗಿದೆ. PSI KRS Mobile no 9480804856

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *