ಮೈಸೂರಿನಲ್ಲಿ ನಕಲಿ ರಸಗೊಬ್ಬರ ತಯಾರಿಕಾ ಘಟಕ ಪತ್ತೆ…ಕೃಷಿ ಅಧಿಕಾರಿಗಳ ದಾಳಿ…

ಮೈಸೂರಿನಲ್ಲಿ ನಕಲಿ ರಸಗೊಬ್ಬರ ತಯಾರಿಕಾ ಘಟಕ ಪತ್ತೆ…ಕೃಷಿ ಅಧಿಕಾರಿಗಳ ದಾಳಿ…

ಮೈಸೂರಿನಲ್ಲಿ ನಕಲಿ ರಸಗೊಬ್ಬರ ತಯಾರಿಕಾ ಘಟಕ ಪತ್ತೆ…ಕೃಷಿ ಅಧಿಕಾರಿಗಳ ದಾಳಿ…

ಮೈಸೂರು,ಜ16,Tv10 ಕನ್ನಡ
ನಕಲಿ ರಸಗೊಬ್ಬರ ತಯಾರಿ ದಾಸ್ತಾನು ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮೈಸೂರಿನ ಶ್ಯಾದನಹಳ್ಳಿಯಲ್ಲಿ ಅಕ್ರಮವಾಗಿ ಎದ್ದು ನಿಂತಿದ್ದ ದಾಸ್ತಾನು ಘಟಕದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ.50ಕ್ಕೂ ಹೆಚ್ಚು ನಕಲಿ ರಸಗೊಬ್ಬರದ ಚೀಲ ಕಚ್ಚಾ ವಸ್ತು
ಚೀಲ ಹೊಲೆಯುವ ಯಂತ್ರ ವಶಕ್ಕೆ ಪಡೆದಿದ್ದಾರೆ.
ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಮಹೇಶ್ ಎಂಬುವವರಿಂದ ನಕಲಿ ರಸಗೊಬ್ಬರ ತಯಾರಿ ಆರೋಪ ಕೇಳಿ ಬಂದಿದೆ.
ಕಾರ್ಯಾಚರಣೆ ವೇಳೆ ಮಹೇಶ್ ಹಾಗೂ ಇತರರು ಪರಾರಿಯಾಗಿದ್ದಾರೆ.
ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *