ಮೊದಲ ಪತ್ನಿ ವಿರುದ್ದ ಎಫ್.ಐ.ಆರ್.ದಾಖಲಿಸಿದ್ದ ಸ್ಯಾಂಟ್ರೋ ರವಿ…ದಾಖಲೆ ಲಭ್ಯ…

ಮೊದಲ ಪತ್ನಿ ವಿರುದ್ದ ಎಫ್.ಐ.ಆರ್.ದಾಖಲಿಸಿದ್ದ ಸ್ಯಾಂಟ್ರೋ ರವಿ…ದಾಖಲೆ ಲಭ್ಯ…

ಮೊದಲ ಪತ್ನಿ ವಿರುದ್ದ ಎಫ್.ಐ.ಆರ್.ದಾಖಲಿಸಿದ್ದ ಸ್ಯಾಂಟ್ರೋ ರವಿ…ದಾಖಲೆ ಲಭ್ಯ…

ಮೈಸೂರು,ಜ17,Tv10 ಕನ್ನಡ
ಸ್ಯಾಂಟ್ರೋ ರವಿ ನ್ಯಾಯಾಲಯದಲ್ಲಿ ನೀಡಿದ್ದ ಹೇಳಿಕೆ ಲಭ್ಯವಾಗಿದೆ.ದೂರು ದಾಖಲಿಸುವುದರಲ್ಲಿ ಸ್ಯಾಂಟ್ರೋ ರವಿ ಎಕ್ಸ್ ಪರ್ಟ್ ಆಗಿದ್ದ.
ನಾನೊಬ್ಬ ವೃತ್ತಿಯಲ್ಲಿ ಪತ್ರಕರ್ತ ಎಂದು ಆರಂಭದಲ್ಲೇ ಉಲ್ಲೇಖಿಸಿರುವ ರವಿ
ತನ್ನ ಮೊದಲ ಪತ್ನಿ ವಿರುದ್ಧವೂ ಕೇಸ್ ದಾಖಲಿಸಿದ್ದ.
ಎರಡನೇ ಪತ್ನಿ ಮೇಲೆ ಮಾಡಿರುವ ಆರೋಪವನ್ನೇ ಮೊದಲ ಪತ್ನಿಗೂ ಮಾಡಿದ್ದಾನೆ.
ಮೊದಲ ಪತ್ನಿ ವಿರುದ್ಧವೂ 10 ಲಕ್ಷ ರೂ ನಗದು ಕಳವು ಆರೋಪ ಮಾಡಿದ್ದ.
ಎರಡನೇ ಪತ್ನಿ ವಿರುದ್ಧವೂ 10 ಲಕ್ಷ ರೂ ಕಳವು ಆರೋಪ ಮಾಡಿದ್ದಾನೆ.
ತನ್ನ ಕೃತ್ಯಕ್ಕೆ ಅಡ್ಡ ಬಂದವರ ವಿರುದ್ದ ಎಫ್ ಐ ಆರ್ ಹಾಕುವ ಅಸ್ತ್ರ ಬಳಸಿಕೊಂಡಿದ್ದಾನೆ.
ಮೊದಲ ಪತ್ನಿ ವಿರುದ್ದವೂ ಪ್ರಕರಣ ದಾಖಲಿಸಿದ್ದ ಕೆ ಎಸ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ.
ನವೆಂಬರ್ 2006ರಲ್ಲಿ ಎಫ್ ಐ ಆರ್ ದಾಖಲಿಸಿದ್ದ.
ತನ್ನ ವಿರುದ್ಧ ಕೊಲೆ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದ ಸ್ಯಾಂಟ್ರೋ ರವಿ.
ತನ್ನ‌ ಪತ್ನಿ ಮೊಬೈಲ್‌ಗೆ ಹಲವರಿಂದ ಅಸಭ್ಯ ಸಂದೇಶ ಬಂದಿದೆ.
ಈ ಬಗ್ಗೆ ನಾನು ಪತ್ನಿಗೆ ಪ್ರಶ್ನೆ ಮಾಡಿದ್ದೆ.ಹೀಗಾಗಿ ಜಗಳ
ಮಾಡಿ ಕೊಲೆ ಮಾಡುವುದಾಗಿ ಪತ್ನಿಯಿಂದ ಬೆದರಿಕೆ ಬಂದಿತ್ತು ಎಂದು ಆರೋಪಿಸಿದ್ದಾನೆ.
ಆಕೆ ಹಲವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ.
ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದಾಳೆ.
ಹಲವರ ಜೊತೆ ಅನೈತಿಕ ಸಂಬಂಧ ಹೊಂದಿರುವುದನ್ನ ನೋಡಿದ್ದೇನೆ.
ಈ ಸಂಬಂಧ ಎನ್.ಆರ್.ಠಾಣೆಯಲ್ಲಿ ದೂರು ದಾಖಲಿಸಿದ್ದೆ.
ಹಿರಿಯರ ರಾಜಿ ಪಂಚಾಯ್ತಿ ಮೂಲಕ ಆಕೆ ಜೊತೆ ಬದುಕಿದ್ದೆ.
ಆದರೆ, ಆಕೆ ತನ್ನ ತಪ್ಪನ್ನ ತಿದ್ದುಕೊಳ್ಳಲಿಲ್ಲ ಎಂದು
ತನ್ನ ಪತ್ನಿ ವಿರುದ್ಧವೇ ಕೆಟ್ಟ ಅಭಿಪ್ರಾಯ ದಾಖಲಿಸಿದ್ದ ಸ್ಯಾಂಟ್ರೋ ರವಿ.
ಈ ಸಂಬಂಧ‌ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡಿವೆಟ್ ನಲ್ಲಿ ಸ್ಯಾಂಟ್ರೋ ರವಿ
ಆಕೆಯ ವಿರುದ್ದ ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದ.
ನವೆಂಬರ್ 2019 ರಲ್ಲಿ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿ ಕ್ರಮಕ್ಕೆ ಆಗ್ರಹಿಸಿದ್ದ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *