ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಎಚ್.ಡಿ.ಕೋಟೆ,ಜ17,Tv10 ಕನ್ನಡ ಹೆಚ್.ಡಿ.ಕೋಟೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಬೆಳಗನಹಳ್ಳಿ ರಸ್ತೆ ಬಳಿಯಲ್ಲಿ ಹುಲಿ ಕಾಣಿಸಿಕೊಂಡಿದೆ.
ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂಧಿಗಳು ಕಾರ್ಯಾಚರಣೆಗೆ ಆರಂಭಿಸಿದ್ದಾರೆ.
ಬಂಗಾರಸ್ವಾಮಿ ಎಂಬುವವರ ಜಮೀನಿನಲ್ಲಿ ಮಧ್ಯಾಹ್ನದ ವೇಳೆ ಹುಲಿ ಕಾಣಿಸಿಕೊಂಡಿದೆ.
ಕಬ್ಬಿಬ ಗದ್ದೆಯಲ್ಲಿ ನೀರಾಯಿಸುವ ವೇಳೆ ಹುಲಿ ಕಂಡು ಸ್ಥಳದಿಂದ ರೈತ ಚಲುವರಾಜು ಕಾಲ್ಕಿತ್ತಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಎಚ್.ಡಿ.ಕೋಟೆ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಹೆಜ್ಜೆ ಗುರುತು ಆದರಿಸಿ ಹುಡುಕಾಟ ನಡೆಸಿದ್ದಾರೆ.ಜಮೀನಿನ ಪೊದೆಯಲ್ಲಿ ಹುಲಿ ಪತ್ತೆಯಾಗಿದೆ.
ಅರವಳಿಕೆ ಚುಚ್ಚುಮದ್ದು ನೀಡಿ ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ..

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *