ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಎಚ್.ಡಿ.ಕೋಟೆ,ಜ17,Tv10 ಕನ್ನಡ ಹೆಚ್.ಡಿ.ಕೋಟೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಬೆಳಗನಹಳ್ಳಿ ರಸ್ತೆ ಬಳಿಯಲ್ಲಿ ಹುಲಿ ಕಾಣಿಸಿಕೊಂಡಿದೆ.
ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂಧಿಗಳು ಕಾರ್ಯಾಚರಣೆಗೆ ಆರಂಭಿಸಿದ್ದಾರೆ.
ಬಂಗಾರಸ್ವಾಮಿ ಎಂಬುವವರ ಜಮೀನಿನಲ್ಲಿ ಮಧ್ಯಾಹ್ನದ ವೇಳೆ ಹುಲಿ ಕಾಣಿಸಿಕೊಂಡಿದೆ.
ಕಬ್ಬಿಬ ಗದ್ದೆಯಲ್ಲಿ ನೀರಾಯಿಸುವ ವೇಳೆ ಹುಲಿ ಕಂಡು ಸ್ಥಳದಿಂದ ರೈತ ಚಲುವರಾಜು ಕಾಲ್ಕಿತ್ತಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಎಚ್.ಡಿ.ಕೋಟೆ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಹೆಜ್ಜೆ ಗುರುತು ಆದರಿಸಿ ಹುಡುಕಾಟ ನಡೆಸಿದ್ದಾರೆ.ಜಮೀನಿನ ಪೊದೆಯಲ್ಲಿ ಹುಲಿ ಪತ್ತೆಯಾಗಿದೆ.
ಅರವಳಿಕೆ ಚುಚ್ಚುಮದ್ದು ನೀಡಿ ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ..

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *