ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಎಚ್.ಡಿ.ಕೋಟೆ,ಜ17,Tv10 ಕನ್ನಡ ಹೆಚ್.ಡಿ.ಕೋಟೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಬೆಳಗನಹಳ್ಳಿ ರಸ್ತೆ ಬಳಿಯಲ್ಲಿ ಹುಲಿ ಕಾಣಿಸಿಕೊಂಡಿದೆ.
ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂಧಿಗಳು ಕಾರ್ಯಾಚರಣೆಗೆ ಆರಂಭಿಸಿದ್ದಾರೆ.
ಬಂಗಾರಸ್ವಾಮಿ ಎಂಬುವವರ ಜಮೀನಿನಲ್ಲಿ ಮಧ್ಯಾಹ್ನದ ವೇಳೆ ಹುಲಿ ಕಾಣಿಸಿಕೊಂಡಿದೆ.
ಕಬ್ಬಿಬ ಗದ್ದೆಯಲ್ಲಿ ನೀರಾಯಿಸುವ ವೇಳೆ ಹುಲಿ ಕಂಡು ಸ್ಥಳದಿಂದ ರೈತ ಚಲುವರಾಜು ಕಾಲ್ಕಿತ್ತಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಎಚ್.ಡಿ.ಕೋಟೆ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಹೆಜ್ಜೆ ಗುರುತು ಆದರಿಸಿ ಹುಡುಕಾಟ ನಡೆಸಿದ್ದಾರೆ.ಜಮೀನಿನ ಪೊದೆಯಲ್ಲಿ ಹುಲಿ ಪತ್ತೆಯಾಗಿದೆ.
ಅರವಳಿಕೆ ಚುಚ್ಚುಮದ್ದು ನೀಡಿ ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ..

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *