ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮೈಸೂರು,ಜ17,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿ ಸಂದರ್ಶಿಸುವ ಸಮಯವನ್ನ ನಿಗದಿಪಡಿಸಲಾಗಿದೆ.ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಮಾತ್ರ ಸಿಬ್ಬಂದಿಗಳನ್ನ ಸಾರ್ವಜನಿಕರು ಸಂದರ್ಶಿಸಲು ಅವಕಾಶ ಕಲ್ಪಿಸಲಾಗಿದೆ.ದಿನ ಪೂರ್ತಿ ಸಾರ್ವಜನಕರ ಅಹವಾಲುಗಳನ್ನ ಸ್ವೀಕರಿಸುವ ಹಿನ್ನಲೆ ವಿಲೇವಾರಿ ಮಾಡಲು ಸಿಬ್ಬಂದಿಗಳಿಗೆ ಕಷ್ಟಕರವಾಗಿರುವ ಹಿನ್ನಲೆ ಮುಡಾ ಆಯುಕ್ತ ದಿನೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಪ್ರತಿ ತಿಂಗಳು 2 ಮತ್ತು 4 ನೇ ಮಂಗಳವಾರ ನಡೆಯುತ್ತಿದ್ದ ಮುಡಾ ಅದಾಲತ್ ಸಮಯದಲ್ಲೂ ಸಹ ಬದಲಾವಣೆ ತಂದಿದ್ದಾರೆ.2 ಗಂಟೆ ಯಿಂದ 4.30 ರವರೆಗೆ ನಡೆಯುತ್ತಿದ್ದ ಮುಡಾ ಅದಾಲತ್ ಕಾರ್ಯಕ್ರಮದ ಸಮಯ ಇನ್ನುಮುಂದೆ ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *