ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮೈಸೂರು,ಜ17,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿ ಸಂದರ್ಶಿಸುವ ಸಮಯವನ್ನ ನಿಗದಿಪಡಿಸಲಾಗಿದೆ.ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಮಾತ್ರ ಸಿಬ್ಬಂದಿಗಳನ್ನ ಸಾರ್ವಜನಿಕರು ಸಂದರ್ಶಿಸಲು ಅವಕಾಶ ಕಲ್ಪಿಸಲಾಗಿದೆ.ದಿನ ಪೂರ್ತಿ ಸಾರ್ವಜನಕರ ಅಹವಾಲುಗಳನ್ನ ಸ್ವೀಕರಿಸುವ ಹಿನ್ನಲೆ ವಿಲೇವಾರಿ ಮಾಡಲು ಸಿಬ್ಬಂದಿಗಳಿಗೆ ಕಷ್ಟಕರವಾಗಿರುವ ಹಿನ್ನಲೆ ಮುಡಾ ಆಯುಕ್ತ ದಿನೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಪ್ರತಿ ತಿಂಗಳು 2 ಮತ್ತು 4 ನೇ ಮಂಗಳವಾರ ನಡೆಯುತ್ತಿದ್ದ ಮುಡಾ ಅದಾಲತ್ ಸಮಯದಲ್ಲೂ ಸಹ ಬದಲಾವಣೆ ತಂದಿದ್ದಾರೆ.2 ಗಂಟೆ ಯಿಂದ 4.30 ರವರೆಗೆ ನಡೆಯುತ್ತಿದ್ದ ಮುಡಾ ಅದಾಲತ್ ಕಾರ್ಯಕ್ರಮದ ಸಮಯ ಇನ್ನುಮುಂದೆ ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *