ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

  • Crime
  • January 17, 2023
  • No Comment
  • 171

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ಮೈಸೂರು,ಜ17,Tv10 ಕನ್ನಡ
ತಾಯಿ ಅಗಲಿಕೆಯಿಂದ ಮನನೊಂದ ಇಬ್ಬರು ಹೆಂಡಿರ ಗಂಡ ನೇಣಿಗೆ ಶರಣಾದ ಘಟನೆ ಮೈಸೂರುನ ಸಿದ್ದಲಿಂಗೇಶ್ವರ ಬಡಾವಣೆಯಲ್ಲಿ ನಡೆದಿದೆ.ಮಹದೇವು(47) ಮೃತ ದುರ್ದೈವಿ.ಕೂಲಿ ಕೆಲಸ ಮಾಡುತ್ತಿದ್ದ ಮಹದೇವು ಇಬ್ಬರನ್ನ ಮದುವೆಯಾಗಿದ್ದ.ಮೊದಲ ಪತ್ನಿ ಮಹದೇವಮ್ಮಳಿಂದ ಬೇರೆಯಾಗಿ ಮಂಗಳಮ್ಮ ಳನ್ನ ವಿವಾಹವಾಗಿದ್ದ.ಕಾರಣಾಂತರದಿಂದ ಎರಡನೇ ಪತ್ನಿಯಿಂದಲೂ ದೂರವಾಗಿ ತಾಯಿ ಪದ್ಮಮ್ಮ ಜೊತೆ ವಾಸವಾಗಿದ್ದ.ಒಂದು ವಾರದ ಹಿಂದೆ ಪದ್ಮಮ್ಮ ಮೃತಪಟ್ಟಿದ್ದಾರೆ.ತಾಯಿ ಅಗಲಿಕೆಯಿಂದ ಮನನೊಂದ ಮಹದೇವು ತನ್ನ ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಭಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *