ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

  • Crime
  • January 17, 2023
  • No Comment
  • 110

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ಮೈಸೂರು,ಜ17,Tv10 ಕನ್ನಡ
ತಾಯಿ ಅಗಲಿಕೆಯಿಂದ ಮನನೊಂದ ಇಬ್ಬರು ಹೆಂಡಿರ ಗಂಡ ನೇಣಿಗೆ ಶರಣಾದ ಘಟನೆ ಮೈಸೂರುನ ಸಿದ್ದಲಿಂಗೇಶ್ವರ ಬಡಾವಣೆಯಲ್ಲಿ ನಡೆದಿದೆ.ಮಹದೇವು(47) ಮೃತ ದುರ್ದೈವಿ.ಕೂಲಿ ಕೆಲಸ ಮಾಡುತ್ತಿದ್ದ ಮಹದೇವು ಇಬ್ಬರನ್ನ ಮದುವೆಯಾಗಿದ್ದ.ಮೊದಲ ಪತ್ನಿ ಮಹದೇವಮ್ಮಳಿಂದ ಬೇರೆಯಾಗಿ ಮಂಗಳಮ್ಮ ಳನ್ನ ವಿವಾಹವಾಗಿದ್ದ.ಕಾರಣಾಂತರದಿಂದ ಎರಡನೇ ಪತ್ನಿಯಿಂದಲೂ ದೂರವಾಗಿ ತಾಯಿ ಪದ್ಮಮ್ಮ ಜೊತೆ ವಾಸವಾಗಿದ್ದ.ಒಂದು ವಾರದ ಹಿಂದೆ ಪದ್ಮಮ್ಮ ಮೃತಪಟ್ಟಿದ್ದಾರೆ.ತಾಯಿ ಅಗಲಿಕೆಯಿಂದ ಮನನೊಂದ ಮಹದೇವು ತನ್ನ ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಭಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *