ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

  • Crime
  • January 17, 2023
  • No Comment
  • 133

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ಮೈಸೂರು,ಜ17,Tv10 ಕನ್ನಡ
ತಾಯಿ ಅಗಲಿಕೆಯಿಂದ ಮನನೊಂದ ಇಬ್ಬರು ಹೆಂಡಿರ ಗಂಡ ನೇಣಿಗೆ ಶರಣಾದ ಘಟನೆ ಮೈಸೂರುನ ಸಿದ್ದಲಿಂಗೇಶ್ವರ ಬಡಾವಣೆಯಲ್ಲಿ ನಡೆದಿದೆ.ಮಹದೇವು(47) ಮೃತ ದುರ್ದೈವಿ.ಕೂಲಿ ಕೆಲಸ ಮಾಡುತ್ತಿದ್ದ ಮಹದೇವು ಇಬ್ಬರನ್ನ ಮದುವೆಯಾಗಿದ್ದ.ಮೊದಲ ಪತ್ನಿ ಮಹದೇವಮ್ಮಳಿಂದ ಬೇರೆಯಾಗಿ ಮಂಗಳಮ್ಮ ಳನ್ನ ವಿವಾಹವಾಗಿದ್ದ.ಕಾರಣಾಂತರದಿಂದ ಎರಡನೇ ಪತ್ನಿಯಿಂದಲೂ ದೂರವಾಗಿ ತಾಯಿ ಪದ್ಮಮ್ಮ ಜೊತೆ ವಾಸವಾಗಿದ್ದ.ಒಂದು ವಾರದ ಹಿಂದೆ ಪದ್ಮಮ್ಮ ಮೃತಪಟ್ಟಿದ್ದಾರೆ.ತಾಯಿ ಅಗಲಿಕೆಯಿಂದ ಮನನೊಂದ ಮಹದೇವು ತನ್ನ ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಭಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *