ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

  • Crime
  • January 17, 2023
  • No Comment
  • 173

ತಾಯಿ ಅಗಲಿಕೆ:ಮನನೊಂದು ನೇಣಿಗೆ ಶರಣಾದ ಇಬ್ಬರು ಹೆಂಡಿರ ಗಂಡ…

ಮೈಸೂರು,ಜ17,Tv10 ಕನ್ನಡ
ತಾಯಿ ಅಗಲಿಕೆಯಿಂದ ಮನನೊಂದ ಇಬ್ಬರು ಹೆಂಡಿರ ಗಂಡ ನೇಣಿಗೆ ಶರಣಾದ ಘಟನೆ ಮೈಸೂರುನ ಸಿದ್ದಲಿಂಗೇಶ್ವರ ಬಡಾವಣೆಯಲ್ಲಿ ನಡೆದಿದೆ.ಮಹದೇವು(47) ಮೃತ ದುರ್ದೈವಿ.ಕೂಲಿ ಕೆಲಸ ಮಾಡುತ್ತಿದ್ದ ಮಹದೇವು ಇಬ್ಬರನ್ನ ಮದುವೆಯಾಗಿದ್ದ.ಮೊದಲ ಪತ್ನಿ ಮಹದೇವಮ್ಮಳಿಂದ ಬೇರೆಯಾಗಿ ಮಂಗಳಮ್ಮ ಳನ್ನ ವಿವಾಹವಾಗಿದ್ದ.ಕಾರಣಾಂತರದಿಂದ ಎರಡನೇ ಪತ್ನಿಯಿಂದಲೂ ದೂರವಾಗಿ ತಾಯಿ ಪದ್ಮಮ್ಮ ಜೊತೆ ವಾಸವಾಗಿದ್ದ.ಒಂದು ವಾರದ ಹಿಂದೆ ಪದ್ಮಮ್ಮ ಮೃತಪಟ್ಟಿದ್ದಾರೆ.ತಾಯಿ ಅಗಲಿಕೆಯಿಂದ ಮನನೊಂದ ಮಹದೇವು ತನ್ನ ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಭಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *