ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರ ಪ್ರತಿಭಟನೆ…ರಸ್ತೆಗೆ ಭತ್ತ ಸುರಿದು ಆಕ್ರೋಷ…

ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರ ಪ್ರತಿಭಟನೆ…ರಸ್ತೆಗೆ ಭತ್ತ ಸುರಿದು ಆಕ್ರೋಷ…

ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರ ಪ್ರತಿಭಟನೆ…ರಸ್ತೆಗೆ ಭತ್ತ ಸುರಿದು ಆಕ್ರೋಷ…

ಬನ್ನೂರು,ಜ18,Tv10ಕನ್ನಡ
ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರು ಇಂದು ಬನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ) ವತಿಯಿಂದ ಬನ್ನೂರಿನ ಸಂತೆಮಾಳದಲ್ಲಿ ಪ್ರತಿಭಟನೆ ನಡೆಸಿದರು.ರಸ್ತೆಗೆ ಭತ್ತ ಸುರಿದು ರಸ್ತೆ ತಡೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ರಾಜ್ಯದ ಯಾವುದೇ ಸ್ಥಳದಲ್ಲಿ ಇದುವರೆಗೆ ಭತ್ತ ಖರೀದಿ ಕೇಂದ್ರ ತೆರೆಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಇದೇ ವೇಳೆ ಪಂಪ್ ಸೆಟ್ ಗಳಿಗೆ ಕನಿಷ್ಟ 7 ಗಂಟೆ ಕಾಲ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯಿಸಿದರು.ಸಂಘಟನೆಯ ರಾಜ್ಯಾಧ್ಯಕ್ಷ ಬನ್ನೂರು ನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಜಿಲ್ಲಾ ಭತ್ತ ಖರೀದಿ ಕೇಂದ್ರದ ಅಧಿಕಾರಿ ವಾಣಿ ರವರಿಗೆ ಮನವಿ ಪತ್ರ ಸಲ್ಲಿಸಿದರು…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *