ಮೈಸೂರು ನಗರ ಸಿವಿಲ್ ಪೊಲೀಸರಿಗೆ ಇನ್ನೂ ಬಾರದ ಹೆಚ್ಚುವರಿ ONE MONTH EXTRA SALARY…ಸಿಬ್ಬಂದಿಗಳ ಪರದಾಟ…

ಮೈಸೂರು ನಗರ ಸಿವಿಲ್ ಪೊಲೀಸರಿಗೆ ಇನ್ನೂ ಬಾರದ ಹೆಚ್ಚುವರಿ ONE MONTH EXTRA SALARY…ಸಿಬ್ಬಂದಿಗಳ ಪರದಾಟ…

ಮೈಸೂರು ನಗರ ಸಿವಿಲ್ ಪೊಲೀಸರಿಗೆ ಇನ್ನೂ ಬಾರದ ಹೆಚ್ಚುವರಿ ONE MONTH EXTRA SALARY…ಸಿಬ್ಬಂದಿಗಳ ಪರದಾಟ…

ಮೈಸೂರು,ಜ21,Tv10 ಕನ್ನಡ
ಹಬ್ಬ ಹರಿದಿನಗಳಲ್ಲಿ ಹಾಗೂ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿದ ಮೈಸೂರು ನಗರ ಸಿವಿಲ್ ಪೊಲೀಸ್ ಸಿಬ್ಬಂದಿಗಳ ಹೆಚ್ಚುವರಿ ಒಂದು ತಿಂಗಳ ಸಂಬಳ ಇನ್ನೂ ಪಾವತಿಯಾಗಿಲ್ಲ.ವರ್ಷ ಆರಂಭವಾಗುವ ಜನವರಿ ತಿಂಗಳ 10 ರೊಳಗೆ ಹೆಚ್ಚುವರಿ ಸಂಬಳ ಪಾವತಿಯಾಗುತ್ತಿತ್ತು.ಈ ವರ್ಷ 20 ದಾಟಿದರೂ ಸಂಬಳ ಪಾವತಿಯಾಗಿಲ್ಲ.ಇದು ನಗರ ಸಿವಿಲ್ ಪೊಲೀಸ್ ಸಿಬ್ಬಂದಿಗಳಿಗೆ ಮಾತ್ರ ಈ ತೊಂದರೆಯಾಗಿರುವುದು ಬೆಳಕಿಗೆ ಬಂದಿದೆ.ಈಗಾಗಲೇ ಬೇರೆ ಜಿಲ್ಲೆಗಳಲ್ಲಿ EXTRA ONE MONTH SALARY ಯನ್ನ ಸಿಬ್ಬಂದಿಗಳು ಪಡೆದಿದ್ದಾರೆ.ಆದರೆ ಮೈಸೂರು ನಗರ ಪೊಲೀಸ್ ಸಿಬ್ಬಂದಿಗಳಿಗೆ ಮಾತ್ರ ಪಾವತಿಯಾಗಿಲ್ಲ.ನಗರ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಸುಮಾರು 1500 ಅಧಿಕಾರಿ ಸಿಬ್ಬಂದಿಗಳಿಗೆ ಸಂಬಳ ಪಾವತಿಯಾಗಿಲ್ಲ.ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಿಎಂ ಆಗಿದ್ದ ವೇಳೆ ಪೊಲೀಸರಿಗೆ ಇಂತಹ ಸೌಲಭ್ಯ ಕಲ್ಪಿಸಿದ್ದರು.ಹಬ್ಬದ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವುದರಿಂದ ಒಂದು ತಿಂಗಳ ಸಂಬಳ ನೀಡುವ ಆದೇಶ ಹೊರಡಿಸಿದ್ದರು.ಇದುವರೆಗೆ ಯಾವುದೇ ಅಡೆ ತಡೆ ಇಲ್ಲದೆ ಪ್ರತಿವರ್ಷ ಸಂಬಳ ಪಾವತಿಯಾಗಿದೆ.ಈ ವರ್ಷ 20 ನೇ ತಾರೀಖು ದಾಟಿದ್ದರೂ ಹೆಚ್ಚುವರಿಯಾಗಿ ಬರಬೇಕಿದ್ದ ಸಂಬಳ ಪಾವತಿಯಾಗಿಲ್ಲವೆಂದು ತಿಳಿದುಬಂದಿದೆ.ಹೆಚ್ಚುವರಿಯಾಗಿ ಬರುವ ಸಂಬಳಕ್ಕಾಗಿ ಕಾದಿರುವ ಸಿಬ್ಬಂದಿಗಳಿಗೆ ನಿರಾಸೆ ತರುತ್ತಿದೆ.ಜಿಲ್ಲಾ ಪೊಲೀಸ್,ಸಿಎಆರ್,ಕೆಎಸ್ ಆರ್ ಪಿ ವಿಭಾಗದ ಸಿಬ್ಬಂದಿಗಳು ಈಗಾಗಲೇ ಸಂಬಳ ಪಡೆದಿದ್ದಾರೆ.ನಗರ ವ್ಯಾಪ್ತಿಯ ಸಿಬ್ಬಂದಿಗಳಿಗೆ ಮಾತ್ರ ಇನ್ನೂ ಪಾವತಿಸದೆ ವಿಳಂಬವಾಗಿದೆ.ಇದಕ್ಕೆ ಕಾರಣ ಗೊತ್ತಿಲ್ಲ.ಆದ್ರೆ ರಜೆ ದಿನಗಳಲ್ಲೂ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಇದೆಂತಹ ಪರದಾಟ.ಇನ್ನಾದ್ರೂ ಸಂಭಂಧಪಟ್ಟವರು ಇತ್ತ ಗಮನ ಹರಿಸಿ ಹೆಚ್ಚುವರಿ ಸಂಬಳ ತಲುಪಿಸಲು ನೆರವಾಗಲಿ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *