ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು ಮಹಾನಗರ ಪಾಲಿಕೆ ನಾಮಕರಣ ಮಾಡಿರುವಂತೆ ನಾಮಫಲಕ

ಉಧ್ಘಾಟನೆಯನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಹಾಗೂ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಡಾ ರೂಪ, ಮೈಸೂರು ನಗಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಸದಸ್ಯರುಗಳಾದ ಎಂ.ಯು.ಸುಬ್ಬಯ್ಯ, ಪ್ರೇಮ ಶಂಕರೇಗೌಡ, ಲಕ್ಷ್ಮಿ ಶಿವಣ್ಣ, ಶ್ರೀಧರ್, ಸಮ್ಮುಖದಲ್ಲಿ ನೆರವೇರಿಸಿದರು, ಈ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ, ಮಂಚೇಗೌಡನಕೊಪ್ಪಲು ರೆಬಲ್ ಸ್ಟಾರ್ ಡಾ: ಎಂ.ಹೆಚ್. ಅಂಬರೀಶ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಹಾಜರಿದ್ದರು,

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *