ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು ಮಹಾನಗರ ಪಾಲಿಕೆ ನಾಮಕರಣ ಮಾಡಿರುವಂತೆ ನಾಮಫಲಕ

ಉಧ್ಘಾಟನೆಯನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಹಾಗೂ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಡಾ ರೂಪ, ಮೈಸೂರು ನಗಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಸದಸ್ಯರುಗಳಾದ ಎಂ.ಯು.ಸುಬ್ಬಯ್ಯ, ಪ್ರೇಮ ಶಂಕರೇಗೌಡ, ಲಕ್ಷ್ಮಿ ಶಿವಣ್ಣ, ಶ್ರೀಧರ್, ಸಮ್ಮುಖದಲ್ಲಿ ನೆರವೇರಿಸಿದರು, ಈ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ, ಮಂಚೇಗೌಡನಕೊಪ್ಪಲು ರೆಬಲ್ ಸ್ಟಾರ್ ಡಾ: ಎಂ.ಹೆಚ್. ಅಂಬರೀಶ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಹಾಜರಿದ್ದರು,

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *