ನರಹಂತಕ ಚಿರತೆಗೆ ಮತ್ತೊಂದು ಬಲಿ…11 ವರ್ಷದ ಬಾಲಕ ಬಲಿ…

ನರಹಂತಕ ಚಿರತೆಗೆ ಮತ್ತೊಂದು ಬಲಿ…11 ವರ್ಷದ ಬಾಲಕ ಬಲಿ…

ನರಹಂತಕ ಚಿರತೆಗೆ ಮತ್ತೊಂದು ಬಲಿ…11 ವರ್ಷದ ಬಾಲಕ ಬಲಿ…


ಟಿ.ನರಸೀಪುರ,ಜ22,Tv10 ಕನ್ನಡ
ಟಿ.ನರಸೀಪುರ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾಗಿದ್ದಾನೆ.ಜಯಂತ್ (11) ಬಲಿಯಾದ ಬಾಲಕ.ನಿನ್ನೆ ಸಂಜೆ 7 ಗಂಟೆ ಸಮಯದಲ್ಲಿ ಜಯಂತ್ ತಮ್ಮ ಮಾವನಾದ ಮರಿಸ್ವಾಮಿ ಅವರ ಮನೆಗೆ ಬಂದು ಹೋಗುವಾಗ ಚಿರತೆ ದಾಳಿ ಮಾಡಿ ಮಗುವನ್ನು ಹೊತ್ತುಹೋಗಿದೆ. ನರಹಂತಕ ಚಿರತೆಗೆ ಇದು ನಾಲ್ಕನೇ ಬಲಿಯಾಗಿದೆ.ಕೆಲವು ದಿನಗಳ ಹಿಂದೆ ಚಿರತೆ ಸೆರೆಯಾಗಿತ್ತು.ಬನ್ನೂರು ಹಾಗೂ ಟಿ.ನರಸೀಪುರ ಜನತೆ ನಿಟ್ಟುಸಿರು ಬಿಟ್ಟಿದ್ದರು.ಆದರೆ ಚಿರತೆ ದಾಳಿ ಇನ್ನೂ ಮುಂದುವರೆಯುತ್ತಿದೆ.ಕೇವಲ ಎರಡು ದಿನಗಳ ಅವಧಿಯಲ್ಲಿ ಇಬ್ಬರನ್ನ ಬಲಿ ಪಡೆದಿದೆ.ಚಿರತೆ ಸೆರೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *