ಯುವತಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ…ಓರ್ವನಿಗೆ ಚಾಕು ಇರಿತ…ಮೂವರು ಅಂದರ್…

ಯುವತಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ…ಓರ್ವನಿಗೆ ಚಾಕು ಇರಿತ…ಮೂವರು ಅಂದರ್…

ಯುವತಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ…ಓರ್ವನಿಗೆ ಚಾಕು ಇರಿತ…ಮೂವರು ಅಂದರ್…

ಮೈಸೂರು,ಜ23,Tv10 ಕನ್ನಡ
ಯುವತಿ ವಿಚಾರದಲ್ಲಿ ಯುವಕರ ಗುಂಪು ಗಲಾಟೆ ಮಾಡಿಕೊಂಡ ಘಟನೆ ಮೈಸೂರಿನ ವಿಜಯನಗರಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಲಾಟೆಯಲ್ಲಿ ಓರ್ವನಿಗೆ ಚಾಕುವಿನಿಂದ ಇರಿಯಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಚಾಕುವಿನಿಂದ ಇರಿದ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ.ಘಟನೆಯಲ್ಲಿ ಅಶಿತ್(37)ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಆಶಿತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.ಚಾಕುವಿನಿಂದ ಇರಿದ ಆರೋಪಿ ವಿನಾಯಕ ಹಾಗೂ ಇಬ್ಬರು ಸಹಚರರನ್ನ ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುಚಿತ್ ಓರ್ವ ಯುವತಿಯನ್ನ ಪ್ರೀತಿಸುತ್ತಿದ್ದ.20 ದಿನಗಳ ಹಿಂದೆ ಆರೋಪಿ ವಿನಾಯಕ ಯುವತಿಯ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದ.ಈ ಸಂಭಂಧ ಸುಚಿತ್ ಹಾಗೂ ವಿನಾಯಕ ನಡುವೆ ಗಲಾಟೆ ಆಗಿತ್ತು.ಈ ವಿಚಾರವನ್ನ ಸುಚಿತ್ ತನ್ನ ಸ್ನೇಹಿತ ಅಶಿತ್ ಗೆ ತಿಳಿಸಿದ್ದ.ಅಲ್ಲದೆ ಒಂದು ವಾರದ ಹಿಂದೆ ವಿನಾಯಕ್ ಗೆ ಹಲ್ಲೆ ನಡೆಸಿ ವಾರ್ನಿಂಗ್ ಕೊಟ್ಟಿದ್ದ.ಇಷ್ಟಾದ್ರೂ ಸುಮ್ಮನಾಗದ ವಿನಾಯಕ್ ನಿನ್ನೆ ಫೋನ್ ಮೂಲಕ ಸಂಪರ್ಕಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ ತನ್ನ ಮನೆಗೆ ಬರುವಂತೆ ಚಾಲೆಂಜ್ ಮಾಡಿದ್ದ.ವಿಜಯನಗರದಲ್ಲಿರುವ ವಿನಾಯಕ್ ಮನೆಗೆ ಆಶಿತ್ ಹೋಗಿದ್ದಾನೆ.ಈ ವೇಳೆ ಮಾತಿನ ಚಕಮಕಿ ನಡೆದಿದೆ.ಆಶಿತ್ ಗೆ ವಿನಾಯಕ್ ಹಾಗೂ ಇಬ್ಬರು ಸ್ನೇಹಿತರು ಚಾಕುವಿನಿಂದ ಇರಿದಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ವಿಜಯನಗರ ಠಾಣೆ ಪೊಲೀಸರು ವಿನಾಯಕ್ ಹಾಗೂ ಇಬ್ಬರು ಸಹಚರರನ್ನ ಬಂಧಿಸಿದ್ದಾರೆ.ಈ ಸಂಭಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *