ಯುವತಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ…ಓರ್ವನಿಗೆ ಚಾಕು ಇರಿತ…ಮೂವರು ಅಂದರ್…

ಯುವತಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ…ಓರ್ವನಿಗೆ ಚಾಕು ಇರಿತ…ಮೂವರು ಅಂದರ್…

ಯುವತಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ…ಓರ್ವನಿಗೆ ಚಾಕು ಇರಿತ…ಮೂವರು ಅಂದರ್…

ಮೈಸೂರು,ಜ23,Tv10 ಕನ್ನಡ
ಯುವತಿ ವಿಚಾರದಲ್ಲಿ ಯುವಕರ ಗುಂಪು ಗಲಾಟೆ ಮಾಡಿಕೊಂಡ ಘಟನೆ ಮೈಸೂರಿನ ವಿಜಯನಗರಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಲಾಟೆಯಲ್ಲಿ ಓರ್ವನಿಗೆ ಚಾಕುವಿನಿಂದ ಇರಿಯಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಚಾಕುವಿನಿಂದ ಇರಿದ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ.ಘಟನೆಯಲ್ಲಿ ಅಶಿತ್(37)ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಆಶಿತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.ಚಾಕುವಿನಿಂದ ಇರಿದ ಆರೋಪಿ ವಿನಾಯಕ ಹಾಗೂ ಇಬ್ಬರು ಸಹಚರರನ್ನ ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುಚಿತ್ ಓರ್ವ ಯುವತಿಯನ್ನ ಪ್ರೀತಿಸುತ್ತಿದ್ದ.20 ದಿನಗಳ ಹಿಂದೆ ಆರೋಪಿ ವಿನಾಯಕ ಯುವತಿಯ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದ.ಈ ಸಂಭಂಧ ಸುಚಿತ್ ಹಾಗೂ ವಿನಾಯಕ ನಡುವೆ ಗಲಾಟೆ ಆಗಿತ್ತು.ಈ ವಿಚಾರವನ್ನ ಸುಚಿತ್ ತನ್ನ ಸ್ನೇಹಿತ ಅಶಿತ್ ಗೆ ತಿಳಿಸಿದ್ದ.ಅಲ್ಲದೆ ಒಂದು ವಾರದ ಹಿಂದೆ ವಿನಾಯಕ್ ಗೆ ಹಲ್ಲೆ ನಡೆಸಿ ವಾರ್ನಿಂಗ್ ಕೊಟ್ಟಿದ್ದ.ಇಷ್ಟಾದ್ರೂ ಸುಮ್ಮನಾಗದ ವಿನಾಯಕ್ ನಿನ್ನೆ ಫೋನ್ ಮೂಲಕ ಸಂಪರ್ಕಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ ತನ್ನ ಮನೆಗೆ ಬರುವಂತೆ ಚಾಲೆಂಜ್ ಮಾಡಿದ್ದ.ವಿಜಯನಗರದಲ್ಲಿರುವ ವಿನಾಯಕ್ ಮನೆಗೆ ಆಶಿತ್ ಹೋಗಿದ್ದಾನೆ.ಈ ವೇಳೆ ಮಾತಿನ ಚಕಮಕಿ ನಡೆದಿದೆ.ಆಶಿತ್ ಗೆ ವಿನಾಯಕ್ ಹಾಗೂ ಇಬ್ಬರು ಸ್ನೇಹಿತರು ಚಾಕುವಿನಿಂದ ಇರಿದಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ವಿಜಯನಗರ ಠಾಣೆ ಪೊಲೀಸರು ವಿನಾಯಕ್ ಹಾಗೂ ಇಬ್ಬರು ಸಹಚರರನ್ನ ಬಂಧಿಸಿದ್ದಾರೆ.ಈ ಸಂಭಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *