ಮೈಸೂರಿನ ಡ್ರಗ್ಸ್ ಪೆಡ್ಲರ್ ಗಳಿಗೆ ಖಾಕಿ ಡ್ರಿಲ್…ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್…

ಮೈಸೂರಿನ ಡ್ರಗ್ಸ್ ಪೆಡ್ಲರ್ ಗಳಿಗೆ ಖಾಕಿ ಡ್ರಿಲ್…ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್…

ಮೈಸೂರಿನ ಡ್ರಗ್ಸ್ ಪೆಡ್ಲರ್ ಗಳಿಗೆ ಖಾಕಿ ಡ್ರಿಲ್…ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್…

ಮೈಸೂರಿನ ಡ್ರಗ್ಸ್ ಪೆಡ್ಲರ್ ಗಳಿಗೆ ಖಾಕಿ ಡ್ರಿಲ್…ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್…

ಮೈಸೂರು,ಜ23,Tv10 ಕನ್ನಡ
ಡ್ರಗ್ಸ್ ದಂಧೆಯಲ್ಲಿ ತೊಡಗಿದ ಆರೋಪ ಹೊತ್ತಿರುವ ಪೆಡ್ಲರ್ ಗಳಿಗೆ ಮೈಸೂರಿನ ಖಾಕಿ ಪಡೆ ಸಮರ ಸಾರಿದೆ.ಇಂದು ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಡ್ರಗ್ಸ್ ಪೆಡ್ಲರ್ ಗಳ ಮನೆ ಮೇಲೆ ದಾಳಿ ನಡೆಸಿದ ಖಾಕಿ ಪಡೆ ಡ್ರಿಲ್ ಮಾಡಿಸಿದೆ.ಆರೋಪ ಹೊತ್ತಿರುವ ಸುಮಾರು 30 ಕ್ಕೂ ಹೆಚ್ಚು ಪೆಡ್ಲರ್ ಗಳನ್ನ ಮೇಟಗಳ್ಳಿ ಪೊಲೀಸ್ ಠಾಣೆ ಕರೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ.ಡ್ರಗ್ಸ್ ದಂಧೆಯಲ್ಲಿ ತೊಡಗಿದ್ರೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ.ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ರವರಿಗೆ 4 ಎಸಿಪಿ ಗಳು,20 ಇನ್ಸ್ಪೆಕ್ಟರ್ ಗಳು ಸಾಥ್ ನೀಡಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *