ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

  • Mysore
  • January 24, 2023
  • No Comment
  • 226

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಮೈಸೂರು,ಜ24,Tv10 ಕನ್ನಡ
ಟ್ರಾಫಿಕ್ ವಾರ್ಡನ್ ಆಗಿ ಉತ್ತಮ ಸೇವೆ ಸಲ್ಲಿಸಿದ ಮಹೇಶ್ವರ ರವರಿಗೆ ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಇಂದು ತಮ್ಮ ಕಚೇರಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ.

ಟ್ರಾಫಿಕ್ ವಾರ್ಡನ್ ಆರ್ಗನೈಸೇಷನ್ ಪ್ರಾರಂಭವಾದ ದಿನಗಳಿಂದ ಸಂಚಾರ ನಿಯಂತ್ರಣ ಸೇವೆಗೆ ಮುಡಿಪಾದ ಮಹೇಶ್ವರ ರವರಿಗೆ ಪೊಲೀಸರಿಂದ ಇದು ಸಂದ ಗೌರವವಾಗಿದೆ.ದಸರಾ ಮಹೋತ್ಸವ,ಹಬ್ಬಹರಿದಿನಗಳು ಹಾಗೂ ಇತರೆ ದಿನಗಳಲ್ಲಿ ಪೊಲೀಸ್ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿದ್ದಾರೆ.ಹಾಗೂ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.ಇಂತಹ ಉತ್ತಮ ಕಾರ್ಯಕ್ಕಾಗಿ ಮೈಸೂರು ನಗರ ಪೊಲೀಸರು ಪ್ರಶಂಸಿಸಿ ಗೌರವಿಸಿ ಸನ್ಮಾನಿಸಿದ್ದಾರೆ.ಈ ವೇಳೆ ಡಿಸಿಪಿ ಮುತ್ತುರಾಜ್ ರವರೂ ಮಹೇಶ್ವರ ರವರಿಗೆ ಶುಭಹಾರೈಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *