ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

  • Mysore
  • January 24, 2023
  • No Comment
  • 220

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಮೈಸೂರು,ಜ24,Tv10 ಕನ್ನಡ
ಟ್ರಾಫಿಕ್ ವಾರ್ಡನ್ ಆಗಿ ಉತ್ತಮ ಸೇವೆ ಸಲ್ಲಿಸಿದ ಮಹೇಶ್ವರ ರವರಿಗೆ ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಇಂದು ತಮ್ಮ ಕಚೇರಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ.

ಟ್ರಾಫಿಕ್ ವಾರ್ಡನ್ ಆರ್ಗನೈಸೇಷನ್ ಪ್ರಾರಂಭವಾದ ದಿನಗಳಿಂದ ಸಂಚಾರ ನಿಯಂತ್ರಣ ಸೇವೆಗೆ ಮುಡಿಪಾದ ಮಹೇಶ್ವರ ರವರಿಗೆ ಪೊಲೀಸರಿಂದ ಇದು ಸಂದ ಗೌರವವಾಗಿದೆ.ದಸರಾ ಮಹೋತ್ಸವ,ಹಬ್ಬಹರಿದಿನಗಳು ಹಾಗೂ ಇತರೆ ದಿನಗಳಲ್ಲಿ ಪೊಲೀಸ್ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿದ್ದಾರೆ.ಹಾಗೂ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.ಇಂತಹ ಉತ್ತಮ ಕಾರ್ಯಕ್ಕಾಗಿ ಮೈಸೂರು ನಗರ ಪೊಲೀಸರು ಪ್ರಶಂಸಿಸಿ ಗೌರವಿಸಿ ಸನ್ಮಾನಿಸಿದ್ದಾರೆ.ಈ ವೇಳೆ ಡಿಸಿಪಿ ಮುತ್ತುರಾಜ್ ರವರೂ ಮಹೇಶ್ವರ ರವರಿಗೆ ಶುಭಹಾರೈಸಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *