ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

  • Mysore
  • January 24, 2023
  • No Comment
  • 122

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಮೈಸೂರು,ಜ24,Tv10 ಕನ್ನಡ
ಟ್ರಾಫಿಕ್ ವಾರ್ಡನ್ ಆಗಿ ಉತ್ತಮ ಸೇವೆ ಸಲ್ಲಿಸಿದ ಮಹೇಶ್ವರ ರವರಿಗೆ ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಇಂದು ತಮ್ಮ ಕಚೇರಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ.

ಟ್ರಾಫಿಕ್ ವಾರ್ಡನ್ ಆರ್ಗನೈಸೇಷನ್ ಪ್ರಾರಂಭವಾದ ದಿನಗಳಿಂದ ಸಂಚಾರ ನಿಯಂತ್ರಣ ಸೇವೆಗೆ ಮುಡಿಪಾದ ಮಹೇಶ್ವರ ರವರಿಗೆ ಪೊಲೀಸರಿಂದ ಇದು ಸಂದ ಗೌರವವಾಗಿದೆ.ದಸರಾ ಮಹೋತ್ಸವ,ಹಬ್ಬಹರಿದಿನಗಳು ಹಾಗೂ ಇತರೆ ದಿನಗಳಲ್ಲಿ ಪೊಲೀಸ್ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿದ್ದಾರೆ.ಹಾಗೂ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.ಇಂತಹ ಉತ್ತಮ ಕಾರ್ಯಕ್ಕಾಗಿ ಮೈಸೂರು ನಗರ ಪೊಲೀಸರು ಪ್ರಶಂಸಿಸಿ ಗೌರವಿಸಿ ಸನ್ಮಾನಿಸಿದ್ದಾರೆ.ಈ ವೇಳೆ ಡಿಸಿಪಿ ಮುತ್ತುರಾಜ್ ರವರೂ ಮಹೇಶ್ವರ ರವರಿಗೆ ಶುಭಹಾರೈಸಿದ್ದಾರೆ…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *