ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

  • Mysore
  • January 24, 2023
  • No Comment
  • 219

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಮೈಸೂರು,ಜ24,Tv10 ಕನ್ನಡ
ಟ್ರಾಫಿಕ್ ವಾರ್ಡನ್ ಆಗಿ ಉತ್ತಮ ಸೇವೆ ಸಲ್ಲಿಸಿದ ಮಹೇಶ್ವರ ರವರಿಗೆ ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಇಂದು ತಮ್ಮ ಕಚೇರಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ.

ಟ್ರಾಫಿಕ್ ವಾರ್ಡನ್ ಆರ್ಗನೈಸೇಷನ್ ಪ್ರಾರಂಭವಾದ ದಿನಗಳಿಂದ ಸಂಚಾರ ನಿಯಂತ್ರಣ ಸೇವೆಗೆ ಮುಡಿಪಾದ ಮಹೇಶ್ವರ ರವರಿಗೆ ಪೊಲೀಸರಿಂದ ಇದು ಸಂದ ಗೌರವವಾಗಿದೆ.ದಸರಾ ಮಹೋತ್ಸವ,ಹಬ್ಬಹರಿದಿನಗಳು ಹಾಗೂ ಇತರೆ ದಿನಗಳಲ್ಲಿ ಪೊಲೀಸ್ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿದ್ದಾರೆ.ಹಾಗೂ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.ಇಂತಹ ಉತ್ತಮ ಕಾರ್ಯಕ್ಕಾಗಿ ಮೈಸೂರು ನಗರ ಪೊಲೀಸರು ಪ್ರಶಂಸಿಸಿ ಗೌರವಿಸಿ ಸನ್ಮಾನಿಸಿದ್ದಾರೆ.ಈ ವೇಳೆ ಡಿಸಿಪಿ ಮುತ್ತುರಾಜ್ ರವರೂ ಮಹೇಶ್ವರ ರವರಿಗೆ ಶುಭಹಾರೈಸಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *