ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

  • Mysore
  • January 24, 2023
  • No Comment
  • 165

ಟ್ರಾಫಿಕ್ ವಾರ್ಡನ್ ಮಹೇಶ್ವರ ರವರಿಗೆ ಸನ್ಮಾನ…ಉತ್ತಮ ಸೇವೆಗೆ ಸಂದ ಗೌರವ…

ಮೈಸೂರು,ಜ24,Tv10 ಕನ್ನಡ
ಟ್ರಾಫಿಕ್ ವಾರ್ಡನ್ ಆಗಿ ಉತ್ತಮ ಸೇವೆ ಸಲ್ಲಿಸಿದ ಮಹೇಶ್ವರ ರವರಿಗೆ ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಇಂದು ತಮ್ಮ ಕಚೇರಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ.

ಟ್ರಾಫಿಕ್ ವಾರ್ಡನ್ ಆರ್ಗನೈಸೇಷನ್ ಪ್ರಾರಂಭವಾದ ದಿನಗಳಿಂದ ಸಂಚಾರ ನಿಯಂತ್ರಣ ಸೇವೆಗೆ ಮುಡಿಪಾದ ಮಹೇಶ್ವರ ರವರಿಗೆ ಪೊಲೀಸರಿಂದ ಇದು ಸಂದ ಗೌರವವಾಗಿದೆ.ದಸರಾ ಮಹೋತ್ಸವ,ಹಬ್ಬಹರಿದಿನಗಳು ಹಾಗೂ ಇತರೆ ದಿನಗಳಲ್ಲಿ ಪೊಲೀಸ್ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿದ್ದಾರೆ.ಹಾಗೂ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.ಇಂತಹ ಉತ್ತಮ ಕಾರ್ಯಕ್ಕಾಗಿ ಮೈಸೂರು ನಗರ ಪೊಲೀಸರು ಪ್ರಶಂಸಿಸಿ ಗೌರವಿಸಿ ಸನ್ಮಾನಿಸಿದ್ದಾರೆ.ಈ ವೇಳೆ ಡಿಸಿಪಿ ಮುತ್ತುರಾಜ್ ರವರೂ ಮಹೇಶ್ವರ ರವರಿಗೆ ಶುಭಹಾರೈಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *