ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

  • Crime
  • January 24, 2023
  • No Comment
  • 174

ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

ಮದ್ದೂರು,ಜ24,Tv10 ಕನ್ನಡ
ಜಮೀನು ವಿವಾದ ಹಿನ್ನಲೆ ತಾಲೂಕು ಕಚೇರಿಯಲ್ಲಿ ಹತ್ಯೆಗೆ ಯತ್ನ ನಡೆಸಿದ ಘಟನೆ ಮದ್ದೂರಿನಲ್ಲಿ ನಡೆದಿದೆ.ತಹಶೀಲ್ದಾರ್ ಕೋರ್ಟ್ ಗೆ ಬಂದಿದ್ದಾಗ ಕೃತ್ಯ ನಡೆದಿದೆ.ಇಂದು ತಹಶೀಲ್ದಾರ್ ಕೋರ್ಟ್ ನಲ್ಲಿ ವಿಚಾರಣೆ ಇತ್ತು.
ನಂದನ್ ಕುಟುಂಬಕ್ಕೆ ಸೇರಿದ ಜಮೀನನ್ನ ಚೆನ್ನರಾಜು ಎಂಬುವರು ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಪ್ರಕರಣ ಇತ್ತು.ಈ ಸಂಭಂಧ
ಚನ್ನರಾಜು ಮತ್ತು ನಂದನ್ ಕುಟುಂಬದ ನಡುವೆ ವೈಮಷ್ಯ ಇತ್ತು.
ಪ್ರಕರಣ ಸಂಬಂಧ ತಹಶೀಲ್ದಾರ್ ಕೋರ್ಟ್ ಮೆಟ್ಟಿಲೇರಿತ್ತು.ಜಮೀನು ಕಬಳಿಸಿದ ಆರೋಪದ ಹಿನ್ನೆಲೆ ಚನ್ನರಾಜು ಮೇಲೆ ನಂದನ್ ವೈಷಮ್ಯ ಬೆಳೆಸಿಕೊಂಡಿದ್ದ.
ಇಂದು ತಹಶೀಲ್ದಾರ್ ಕೋರ್ಟ್ ಬಳಿ ವಾದ-ವಿವಾದ ನಡೆದಿತ್ತು.ಮೊದಲೇ ಕುಡುಗೋಲು ತಂದಿದ್ದ ನಂದನ್
ಮೊದಲ ಮಹಡಿಯಲ್ಲಿರುವ ತಹಶೀಲ್ದಾರ್ ಕಚೇರಿಯಿಂದ ಮಚ್ಚಿನಿಂದ ದಾಳಿ ಮಾಡಿದ್ದಾನೆ. ಹಲ್ಲೆ ನಡೆಸುತ್ತಲೇ ಓಡಿಸಿಕೊಂಡು ಬಂದಿದ್ದಾನೆ.
ತಹಶೀಲ್ದಾರ್ ಕಚೇರಿ ಕೆಳಗಡೆ ಕಾಂಪೌಂಡ್ ಬಳಿ ಉರುಳಿ ಬಿದ್ದಾಗ ಮನಬಂದಂತೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಹಲ್ಲೆ ಮಾಡ್ತಿದ್ದ ನಂದನ್ ಮೇಲೆ ಸಾರ್ವಜನಿಕರು ಕಲ್ಲು ತೂರಿದ್ದಾರೆ.ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ನಂದನ್ ಗೂ ಮನಬಂದಂತೆ ಥಳಿಸಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *