ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

  • Crime
  • January 24, 2023
  • No Comment
  • 120

ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

ಮದ್ದೂರು,ಜ24,Tv10 ಕನ್ನಡ
ಜಮೀನು ವಿವಾದ ಹಿನ್ನಲೆ ತಾಲೂಕು ಕಚೇರಿಯಲ್ಲಿ ಹತ್ಯೆಗೆ ಯತ್ನ ನಡೆಸಿದ ಘಟನೆ ಮದ್ದೂರಿನಲ್ಲಿ ನಡೆದಿದೆ.ತಹಶೀಲ್ದಾರ್ ಕೋರ್ಟ್ ಗೆ ಬಂದಿದ್ದಾಗ ಕೃತ್ಯ ನಡೆದಿದೆ.ಇಂದು ತಹಶೀಲ್ದಾರ್ ಕೋರ್ಟ್ ನಲ್ಲಿ ವಿಚಾರಣೆ ಇತ್ತು.
ನಂದನ್ ಕುಟುಂಬಕ್ಕೆ ಸೇರಿದ ಜಮೀನನ್ನ ಚೆನ್ನರಾಜು ಎಂಬುವರು ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಪ್ರಕರಣ ಇತ್ತು.ಈ ಸಂಭಂಧ
ಚನ್ನರಾಜು ಮತ್ತು ನಂದನ್ ಕುಟುಂಬದ ನಡುವೆ ವೈಮಷ್ಯ ಇತ್ತು.
ಪ್ರಕರಣ ಸಂಬಂಧ ತಹಶೀಲ್ದಾರ್ ಕೋರ್ಟ್ ಮೆಟ್ಟಿಲೇರಿತ್ತು.ಜಮೀನು ಕಬಳಿಸಿದ ಆರೋಪದ ಹಿನ್ನೆಲೆ ಚನ್ನರಾಜು ಮೇಲೆ ನಂದನ್ ವೈಷಮ್ಯ ಬೆಳೆಸಿಕೊಂಡಿದ್ದ.
ಇಂದು ತಹಶೀಲ್ದಾರ್ ಕೋರ್ಟ್ ಬಳಿ ವಾದ-ವಿವಾದ ನಡೆದಿತ್ತು.ಮೊದಲೇ ಕುಡುಗೋಲು ತಂದಿದ್ದ ನಂದನ್
ಮೊದಲ ಮಹಡಿಯಲ್ಲಿರುವ ತಹಶೀಲ್ದಾರ್ ಕಚೇರಿಯಿಂದ ಮಚ್ಚಿನಿಂದ ದಾಳಿ ಮಾಡಿದ್ದಾನೆ. ಹಲ್ಲೆ ನಡೆಸುತ್ತಲೇ ಓಡಿಸಿಕೊಂಡು ಬಂದಿದ್ದಾನೆ.
ತಹಶೀಲ್ದಾರ್ ಕಚೇರಿ ಕೆಳಗಡೆ ಕಾಂಪೌಂಡ್ ಬಳಿ ಉರುಳಿ ಬಿದ್ದಾಗ ಮನಬಂದಂತೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಹಲ್ಲೆ ಮಾಡ್ತಿದ್ದ ನಂದನ್ ಮೇಲೆ ಸಾರ್ವಜನಿಕರು ಕಲ್ಲು ತೂರಿದ್ದಾರೆ.ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ನಂದನ್ ಗೂ ಮನಬಂದಂತೆ ಥಳಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *