ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

  • Crime
  • January 24, 2023
  • No Comment
  • 89

ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

ಮದ್ದೂರು,ಜ24,Tv10 ಕನ್ನಡ
ಜಮೀನು ವಿವಾದ ಹಿನ್ನಲೆ ತಾಲೂಕು ಕಚೇರಿಯಲ್ಲಿ ಹತ್ಯೆಗೆ ಯತ್ನ ನಡೆಸಿದ ಘಟನೆ ಮದ್ದೂರಿನಲ್ಲಿ ನಡೆದಿದೆ.ತಹಶೀಲ್ದಾರ್ ಕೋರ್ಟ್ ಗೆ ಬಂದಿದ್ದಾಗ ಕೃತ್ಯ ನಡೆದಿದೆ.ಇಂದು ತಹಶೀಲ್ದಾರ್ ಕೋರ್ಟ್ ನಲ್ಲಿ ವಿಚಾರಣೆ ಇತ್ತು.
ನಂದನ್ ಕುಟುಂಬಕ್ಕೆ ಸೇರಿದ ಜಮೀನನ್ನ ಚೆನ್ನರಾಜು ಎಂಬುವರು ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಪ್ರಕರಣ ಇತ್ತು.ಈ ಸಂಭಂಧ
ಚನ್ನರಾಜು ಮತ್ತು ನಂದನ್ ಕುಟುಂಬದ ನಡುವೆ ವೈಮಷ್ಯ ಇತ್ತು.
ಪ್ರಕರಣ ಸಂಬಂಧ ತಹಶೀಲ್ದಾರ್ ಕೋರ್ಟ್ ಮೆಟ್ಟಿಲೇರಿತ್ತು.ಜಮೀನು ಕಬಳಿಸಿದ ಆರೋಪದ ಹಿನ್ನೆಲೆ ಚನ್ನರಾಜು ಮೇಲೆ ನಂದನ್ ವೈಷಮ್ಯ ಬೆಳೆಸಿಕೊಂಡಿದ್ದ.
ಇಂದು ತಹಶೀಲ್ದಾರ್ ಕೋರ್ಟ್ ಬಳಿ ವಾದ-ವಿವಾದ ನಡೆದಿತ್ತು.ಮೊದಲೇ ಕುಡುಗೋಲು ತಂದಿದ್ದ ನಂದನ್
ಮೊದಲ ಮಹಡಿಯಲ್ಲಿರುವ ತಹಶೀಲ್ದಾರ್ ಕಚೇರಿಯಿಂದ ಮಚ್ಚಿನಿಂದ ದಾಳಿ ಮಾಡಿದ್ದಾನೆ. ಹಲ್ಲೆ ನಡೆಸುತ್ತಲೇ ಓಡಿಸಿಕೊಂಡು ಬಂದಿದ್ದಾನೆ.
ತಹಶೀಲ್ದಾರ್ ಕಚೇರಿ ಕೆಳಗಡೆ ಕಾಂಪೌಂಡ್ ಬಳಿ ಉರುಳಿ ಬಿದ್ದಾಗ ಮನಬಂದಂತೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಹಲ್ಲೆ ಮಾಡ್ತಿದ್ದ ನಂದನ್ ಮೇಲೆ ಸಾರ್ವಜನಿಕರು ಕಲ್ಲು ತೂರಿದ್ದಾರೆ.ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ನಂದನ್ ಗೂ ಮನಬಂದಂತೆ ಥಳಿಸಿದ್ದಾರೆ…

Spread the love

Related post

ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ…

ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ…

ನಂಜನಗೂಡು,ಫೆ5,Tv10 ಕನ್ನಡ ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ವಿಚಿತ್ರವಾದ ಕಣ್ಣು ಮತ್ತು…
Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

ನಂಜನಗೂಡು,ಫೆ5,Tv10 ಕನ್ನಡ ಕೊನೆಗೂ ನಂಜನಗೂಡು ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ತ್ಯಾಜ್ಯ ಹಾಗೂ ಮಧ್ಯದ ಪ್ಯಾಕೆಟ್ ಗಳಿಂದ ತುಂಬಿತುಳುಕುತ್ತಿದ್ದ ನುಗು ನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ.Tv10 ಕನ್ನಡ ಮಾಡಿದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ನುಗುನಾಲೆಯನ್ನ…
ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ ಪ್ಯಾಕೆಟ್ ಗಳು…ಧಾರ್ಮಿಕ ಪುಣ್ಯಕ್ಷೇತ್ರದಲ್ಲಿ ಇದೆಂತಹ ದುರ್ವ್ಯವಸ್ಥೆ

ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ…

… ನಂಜನಗೂಡು,ಫೆ4,Tv10 ಕನ್ನಡ ದಕ್ಷಿಣಕಾಶಿ ನಂಜನಗೂಡು ಧಾರ್ಮಿಕ ಪುಣ್ಯಕ್ಷೇತ್ರವೆಂದೇ ಪ್ರಖ್ಯಾತಿ ಹೊಂದಿದೆ.ಇಲ್ಲಿಗೆ ಬರುವ ಭಕ್ತರು ಕಪಿಲೆಯಲ್ಲಿ ಮಿಂದು ಪಾಪ ಕಳೆಯಲು ಬರುತ್ತಾರೆ.ಆದ್ರೆ ಕಪಿಲೆಯ ಒಡಲಲ್ಲಿ ಸೇರುತ್ತಿರುವ ತ್ಯಾಜ್ಯ ಭಕ್ತರನ್ನ…

Leave a Reply

Your email address will not be published. Required fields are marked *