ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಮೈಸೂರು,ಜ25,Tv10 ಕನ್ನಡ
ನೂತನವಾಗಿ ನಿರ್ಮಾಣಗೊಂಡ ಕಟ್ಟಡಕ್ಕೆ ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ ಪಡೆಯುತ್ತಿದ್ದ ಇಬ್ಬರು ಚೆಸ್ಕಾಂ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜು ಹಾಗೂ ಸಹಾಯಕ ಅಭಿಯಂತರ ಲೋಕೇಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಬಾಕರು.ಸೈಯದ್ ಮುಜಾಹಿದ್ದೀನ್ ಎಂಬುವರು ನೀಡಿದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು ಇಬ್ಬರು ಆರೋಪಿಗಳನ್ನ ಬಲೆಗೆ ಸಿಲುಕಿಸಿದ್ದಾರೆ.

ಆರ್.ಆರ್.ನಂಬರ್ ನೀಡಲು 1,50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.70 ಸಾವಿರಕ್ಕೆ ತೀರ್ಮಾನವಾಗಿ 50 ಸಾವಿರ ಲಂಚ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಅಪರ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್ ಪೊಲೀಸ್ ಮಹಾನಿರ್ದೇಶಕ ಸುಬ್ರಹ್ಮಣ್ಯೇಶ್ವರ ರಾವ್ ರವರ ಮಾರ್ಗದರ್ಶನದಲ್ಲಿ ಅಧೀಕ್ಷಕರಾದ ಸುರೇಶ್ ಬಾಬು,ಡಿವೈಎಸ್ಪಿ ಕೃಷ್ಣಯ್ಯ ಹಾಗೂ ಮಾಲತೀಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಗಳಾದ ಉಮೇಶ್,ರೂಪಶ್ರೀ,ಲೋಕೇಶ್, ಸಿಬ್ಬಂದಿಗಳಾದ ಜಗದೀಶ್,ರಂಗಲಕ್ಷ್ಮಿ,ಲೋಕೇಶ್,ಪ್ರಕಾಶ್,ಕಾಂತರಾಜ್,ಪ್ರತೀಪ್,ಲೋಕೇಶ್,ಮೋಹನ್,ಪರಶುರಾಮ್,ಸುಂದರೇಶ್ ಟ್ರಾಪ್ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *