ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಮೈಸೂರು,ಜ25,Tv10 ಕನ್ನಡ
ನೂತನವಾಗಿ ನಿರ್ಮಾಣಗೊಂಡ ಕಟ್ಟಡಕ್ಕೆ ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ ಪಡೆಯುತ್ತಿದ್ದ ಇಬ್ಬರು ಚೆಸ್ಕಾಂ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜು ಹಾಗೂ ಸಹಾಯಕ ಅಭಿಯಂತರ ಲೋಕೇಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಬಾಕರು.ಸೈಯದ್ ಮುಜಾಹಿದ್ದೀನ್ ಎಂಬುವರು ನೀಡಿದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು ಇಬ್ಬರು ಆರೋಪಿಗಳನ್ನ ಬಲೆಗೆ ಸಿಲುಕಿಸಿದ್ದಾರೆ.

ಆರ್.ಆರ್.ನಂಬರ್ ನೀಡಲು 1,50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.70 ಸಾವಿರಕ್ಕೆ ತೀರ್ಮಾನವಾಗಿ 50 ಸಾವಿರ ಲಂಚ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಅಪರ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್ ಪೊಲೀಸ್ ಮಹಾನಿರ್ದೇಶಕ ಸುಬ್ರಹ್ಮಣ್ಯೇಶ್ವರ ರಾವ್ ರವರ ಮಾರ್ಗದರ್ಶನದಲ್ಲಿ ಅಧೀಕ್ಷಕರಾದ ಸುರೇಶ್ ಬಾಬು,ಡಿವೈಎಸ್ಪಿ ಕೃಷ್ಣಯ್ಯ ಹಾಗೂ ಮಾಲತೀಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಗಳಾದ ಉಮೇಶ್,ರೂಪಶ್ರೀ,ಲೋಕೇಶ್, ಸಿಬ್ಬಂದಿಗಳಾದ ಜಗದೀಶ್,ರಂಗಲಕ್ಷ್ಮಿ,ಲೋಕೇಶ್,ಪ್ರಕಾಶ್,ಕಾಂತರಾಜ್,ಪ್ರತೀಪ್,ಲೋಕೇಶ್,ಮೋಹನ್,ಪರಶುರಾಮ್,ಸುಂದರೇಶ್ ಟ್ರಾಪ್ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *