ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಚೆಸ್ಕಾಂ ಅಧಿಕಾರಿಗಳು…

ಮೈಸೂರು,ಜ25,Tv10 ಕನ್ನಡ
ನೂತನವಾಗಿ ನಿರ್ಮಾಣಗೊಂಡ ಕಟ್ಟಡಕ್ಕೆ ಆರ್.ಆರ್.ನಂಬರ್ ನೀಡಲು 50 ಸಾವಿರ ಲಂಚ ಪಡೆಯುತ್ತಿದ್ದ ಇಬ್ಬರು ಚೆಸ್ಕಾಂ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜು ಹಾಗೂ ಸಹಾಯಕ ಅಭಿಯಂತರ ಲೋಕೇಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಬಾಕರು.ಸೈಯದ್ ಮುಜಾಹಿದ್ದೀನ್ ಎಂಬುವರು ನೀಡಿದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು ಇಬ್ಬರು ಆರೋಪಿಗಳನ್ನ ಬಲೆಗೆ ಸಿಲುಕಿಸಿದ್ದಾರೆ.

ಆರ್.ಆರ್.ನಂಬರ್ ನೀಡಲು 1,50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.70 ಸಾವಿರಕ್ಕೆ ತೀರ್ಮಾನವಾಗಿ 50 ಸಾವಿರ ಲಂಚ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಅಪರ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್ ಪೊಲೀಸ್ ಮಹಾನಿರ್ದೇಶಕ ಸುಬ್ರಹ್ಮಣ್ಯೇಶ್ವರ ರಾವ್ ರವರ ಮಾರ್ಗದರ್ಶನದಲ್ಲಿ ಅಧೀಕ್ಷಕರಾದ ಸುರೇಶ್ ಬಾಬು,ಡಿವೈಎಸ್ಪಿ ಕೃಷ್ಣಯ್ಯ ಹಾಗೂ ಮಾಲತೀಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಗಳಾದ ಉಮೇಶ್,ರೂಪಶ್ರೀ,ಲೋಕೇಶ್, ಸಿಬ್ಬಂದಿಗಳಾದ ಜಗದೀಶ್,ರಂಗಲಕ್ಷ್ಮಿ,ಲೋಕೇಶ್,ಪ್ರಕಾಶ್,ಕಾಂತರಾಜ್,ಪ್ರತೀಪ್,ಲೋಕೇಶ್,ಮೋಹನ್,ಪರಶುರಾಮ್,ಸುಂದರೇಶ್ ಟ್ರಾಪ್ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *